
ಕೋಲಕಾತಾ – ಕೊಲಕಾತಾ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ, ಸಿಬಿಐ ‘ರಾಧಾ ಗೋವಿಂದ ಕರ’ ವೈದ್ಯಕೀಯ ಕಾಲೇಜಿನ (ಅರ್ ಜಿ ಕರ ಮೆಡಿಕಲ್ ಕಾಲೇಜ್ ನ) ಮಾಜಿ ಪ್ರಾಧ್ಯಾಪಕ ಸಂದೀಪ ಘೋಷ್ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ಕೋಲಕಾತಾ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ, ಕೊಲಕಾತಾ ಪೋಲೀಸರು ವಿಶೇಷ ತನಿಖಾ ತಂಡದಿಂದ ಆಗಸ್ಟ್ ೨೪, ೨೦೨೪ ರಂದು ನಿಜಾಮ ಪ್ಯಾಲೆಸಿನಲ್ಲಿನ ಸಿಬಿಐ ಕಾರ್ಯಾಲಯಕ್ಕೆ ಹೋಗಿ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಒಪ್ಪಿಸಿದ್ದಾರೆ. ದಾಖಲೆಗಳು ದೊರೆತನಂತರ ಸಿಬಿಐ ಸಂದೀಪ ಘೋಷ್ ಇವರ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein