
ನವದೆಹಲಿ – ದೆಹಲಿಯ ದಯಾಲಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ತಾಲಿಂ ಉಲ್ ಕುರಾನ್ ಎಂಬ ಹೆಸರಿನ ಮದರಸಾದಲ್ಲಿ ಮೂವರು ಅಪ್ರಾಪ್ತ ಬಾಲಕರು ಸೇರಿ ೫ ವರ್ಷದ ಬಾಲಕನ ಹತ್ಯೆ ಮಾಡಿದ್ದಾನೆ. ಪೊಲೀಸರು ಈ ಮೂವರು ಹುಡುಗರನ್ನು ಬಂಧಿಸಿದ್ದಾರೆ. ಸಾವನ್ನಪ್ಪಿರುವ ಬಾಲಕ ರುಹಾನ್ ಪದೇ ಪದೇ ಬೈಗುಳ ಬೈಯುತ್ತಿದ್ದನು. ಇದರ ಸಿಟ್ಟು ಮನಸ್ಸಿನಲ್ಲಿಟ್ಟುಕೊಂಡು ಈ ಮೂವರು ಅಪ್ರಾಪ್ತ ಹುಡುಗರು ಸೇರಿ ಅವನ ಹತ್ಯೆ ಮಾಡಿದ್ದಾರೆ. ಮದರಸಾದಲ್ಲಿನ ಸಿಸಿಟಿವಿ ಸೆರೆಹಿಡಿದಿರುವ ಮಾಹಿತಿಯ ಆಧಾರದಲ್ಲಿ ಪೊಲೀಸರು ಈ ಹುಡುಗರನ್ನು ಬಂಧಿಸಿದ್ದಾರೆ. ರುಹಾನ್ ನ ಸಾವಿನಿಂದ ಮದರಸಾದಿಂದ ಮನೆಗೆ ಹೋಗುವುದಕ್ಕಾಗಿ ಒಂದು ದಿನದ ರಜೆ ಸಿಗುವುದು ಎಂದು ಈ ಹುಡುಗರು ಅವನ ಹತ್ಯೆ ಮಾಡುವಾಗ ಯೋಚನೆ ಮಾಡಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸಂಪಾದಕೀಯ ನಿಲುವುಮದರಸಾಗಳಲ್ಲಿ ಬಲಾತ್ಕಾರ, ಹತ್ಯೆ, ಜಿಹಾದಿ ಭಯೋತ್ಪಾದನೆ ಮುಂತಾದ ಘಟನೆಗಳು ನಡೆಯುತ್ತಿದ್ದರು ಕೂಡ ಅವುಗಳಿಗೆ ಅನುದಾನ ನೀಡುತ್ತಿರುವುದು ಸರಕಾರಕ್ಕೆ ನಾಚಿಕೆಗೇಡಿನ ವಿಷಯ ! ದೇಶದಲ್ಲಿನ ಮದರಸಾಗಳನ್ನು ಶಾಶ್ವತವಾಗಿ ಮುಚ್ಚುವ ಸಮಯ ಬಂದಿದೆ. ಸರಕಾರ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಧೈರ್ಯ ತೋರುವುದೇ ? |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ