
ನವ ದೆಹಲಿ – ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವ್ಯಕ್ತಿಯನ್ನು ಅವನ ಜಾತಿಯನ್ನು ಉಲ್ಲೇಖಿಸದೇ ಮಾಡಿದ ಅವಮಾನ, ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989’ ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಪ್ರಕರಣವೊಂದರಲ್ಲಿ ತೀರ್ಪು ನೀಡಿದೆ.
CLARIFYING THE LAW
Not every hurtful comment or insult towards a Scheduled Caste or Scheduled Tribe person is a criminal offense under the SC/ST Act.
– Supreme Court Of India👉 The law aims to prevent atrocities, not stifle free speech.pic.twitter.com/oeRvovwDY1
— Sanatan Prabhat (@SanatanPrabhat) August 25, 2024
ಆನ್ಲೈನ್ ಮಲಯಾಳಂ ಸುದ್ದಿವಾಹಿನಿಯ ಸಂಪಾದಕ (ನ್ಯೂಸ್ ಚಾನೆಲ್ ಎಡಿಟರ್) ಶಾಜನ್ ಸ್ಕಾರಿಯಾ ಅವರಿಗೆ ಬಂಧನ ಪೂರ್ವ ಜಾಮೀನು ನೀಡುವಾಗ ಸರ್ವೋಚ್ಚ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ. ಸ್ಕಾರಿಯಾ ಅವರು ಮಾಕಪನ ದಲಿತ ಶಾಸಕ ಪಿ.ವಿ. ಶ್ರೀನಿಜನ್ ಅವರನ್ನು ‘ಮಾಫಿಯಾ ಡಾನ್’ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯ ಮತ್ತು ಕೇರಳ ಉಚ್ಚ ನ್ಯಾಯಾಲಯವು ಅವರಿಗೆ ಬಂಧನ ಪೂರ್ವ ಜಾಮೀನು ನೀಡಲು ನಿರಾಕರಿಸಿದ್ದವು.
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ
ತೃಣಮೂಲ ಕಾಂಗ್ರೆಸ್ನ 20 ಸಂಸದರ ಬಂಡಾಯ !
ಕೋಟ್ಯಧಿಪತಿ ಹಿಂದೂ ಯುವಕನ ಮತಾಂತರ ಪ್ರಕರಣದಲ್ಲಿ ಮುಸ್ಲಿಂ ಮಹಿಳಾ ಜಿಮ್ ಟ್ರೈನರ್ ಮತ್ತು ಆಕೆಯ ತಂದೆಯ ಬಂಧನ : Shamli Conversion
ಬಿಜನೌರ್ (ಉತ್ತರ ಪ್ರದೇಶ) ನಲ್ಲಿ ‘ನಕಲಿ’ ವೈದ್ಯ ಫೈಜಾನ್ ನಿಂದ ಹಿಂದೂ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಮತಾಂತರಕ್ಕೆ ಒತ್ತಡ : Bijnor Hindu Woman Rape
ಭಾರತ-ನೇಪಾಳ ಗಡಿಯ ಬಳಿ ಸಿಕ್ಕಿಬಿದ್ದ ತೃಣಮೂಲ ಕಾಂಗ್ರೆಸ್ ನಾಯಕ ಜಹಾಂಗೀರ್ ಖಾನ್ : Jahangir Khan Arrest