
ನವ ದೆಹಲಿ – ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವ್ಯಕ್ತಿಯನ್ನು ಅವನ ಜಾತಿಯನ್ನು ಉಲ್ಲೇಖಿಸದೇ ಮಾಡಿದ ಅವಮಾನ, ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989’ ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಪ್ರಕರಣವೊಂದರಲ್ಲಿ ತೀರ್ಪು ನೀಡಿದೆ.
CLARIFYING THE LAW
Not every hurtful comment or insult towards a Scheduled Caste or Scheduled Tribe person is a criminal offense under the SC/ST Act.
– Supreme Court Of India👉 The law aims to prevent atrocities, not stifle free speech.pic.twitter.com/oeRvovwDY1
— Sanatan Prabhat (@SanatanPrabhat) August 25, 2024
ಆನ್ಲೈನ್ ಮಲಯಾಳಂ ಸುದ್ದಿವಾಹಿನಿಯ ಸಂಪಾದಕ (ನ್ಯೂಸ್ ಚಾನೆಲ್ ಎಡಿಟರ್) ಶಾಜನ್ ಸ್ಕಾರಿಯಾ ಅವರಿಗೆ ಬಂಧನ ಪೂರ್ವ ಜಾಮೀನು ನೀಡುವಾಗ ಸರ್ವೋಚ್ಚ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ. ಸ್ಕಾರಿಯಾ ಅವರು ಮಾಕಪನ ದಲಿತ ಶಾಸಕ ಪಿ.ವಿ. ಶ್ರೀನಿಜನ್ ಅವರನ್ನು ‘ಮಾಫಿಯಾ ಡಾನ್’ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯ ಮತ್ತು ಕೇರಳ ಉಚ್ಚ ನ್ಯಾಯಾಲಯವು ಅವರಿಗೆ ಬಂಧನ ಪೂರ್ವ ಜಾಮೀನು ನೀಡಲು ನಿರಾಕರಿಸಿದ್ದವು.
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews