
ಭಾಗ್ಯನಗರ (ತೆಲಂಗಾಣ) – ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಹಿಂದೂ ಸಮುದಾಯದಲ್ಲಿ ಅಸಂತೋಷದ ವಾತಾವರಣ ನಿರ್ಮಾಣವಾಗಿದೆ. ಅಲ್ಲಿಯ ಹಿಂದೂಗಳ ಮತ್ತು ದೇವಸ್ಥಾನದ ರಕ್ಷಣೆ ಮಾಡುವುದಕ್ಕಾಗಿ ಭಾರತ ಸರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾಗ್ಯನಗರದ ಧರಣಾ ವೃತ್ತದಲ್ಲಿ ಹಿಂದೂ ಜನಾಕ್ರೋಶ ಸಭೆಯ ಆಯೋಜನೆ ಮಾಡಲಾಗಿತ್ತು. ಹಿಂದೂ ಜನಜಾಗೃತಿ ಸಮಿತಿಯ ಸಹಯೋಗದೊಂದಿಗೆ ವಿವಿಧ ಹಿಂದೂ ಸಂಘಟನೆಗಳು ಈ ಸಭೆಯ ಆಯೋಜನೆ ಮಾಡಿದವು.
ಈ ಸಭೆಯಲ್ಲಿ ಏಕತಾ ಮಂಚ, ಹನುಮಾನ ಚಾಲಿಸಾ ಗುಂಪು, ಗ್ಲೋಬಲ್ ಹಿಂದೂ ಹ್ಯೂಮನ್ ರೈಟ್ಸ್ ಕಲೆಕ್ಟಿವ್, ಸನಾತನ ಹಿಂದೂ ಸಂಘ, ಎಚ್೨ಎಚ್, ಭಾರತೀಯ ಸನಾತನ ಸಂಘ, ಧರ್ಮರಕ್ಷಾ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಸೇನೆ, ವಿಶ್ವಧರ್ಮ ಪರಿರಕ್ಷಣಾ ವೇದಿಕೆ, ಜೆ.ಎಸ್.ಆರ್.ಎಸ್., ಭಾರತೀಯ ಜನತಾ ಯುವ ಮೋರ್ಚಾ, ಹಿಂದೂ ವಾಹಿನಿ, ಅಖಿಲ ಭಾರತೀಯ ಗೋ ಸೇವಾ ಫೌಂಡೇಶನ್ , ಛತ್ರಪತಿ ಶಿವಾಜಿ ಮಹಾರಾಜ ಫೌಂಡೇಶನ್, ವಿಶ್ವ ಹಿಂದೂ ಮಹಾಸಂಘ ಮುಂತಾದ ಹಿಂದುತ್ವನಿಷ್ಠ ಸಂಘಟನೆಗಳು ಸಹಭಾಗಿಯಾಗಿದ್ದವು.
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!