
ನವ ದೆಹಲಿ – ಪ್ರಧಾನಿ ನರೇಂದ್ರ ಮೋದಿ ಇವರು ಆಗಸ್ಟ್ ೨೬ ರಂದು ರಾತ್ರಿ ಅಮೇರಿಕಾದ ರಾಷ್ಟ್ರಾಧ್ಯಕ್ಷ ಜೋ ಬಾಯಡೇನ್ ಇವರ ಜೊತೆಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು. ಇಬ್ಬರೂ ನಾಯಕರು ಉಕ್ರೇನ್ ಮತ್ತು ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಯ ಕುರಿತು ಚರ್ಚಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಉಕ್ರೇನ್ನಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಭಾರತದ ಬೆಂಬಲವನ್ನು ಪುನರುಚ್ಚರಿಸಿದೆ. ಹಾಗೂ ಬಾಂಗ್ಲಾದೇಶದಲ್ಲಿನ ಪರಿಸ್ಥಿತಿ ಆದಷ್ಟು ಬೇಗನೆ ತಿಳಿಗೊಳಿಸಲು ಇಬ್ಬರು ಒತ್ತು ನೀಡಿದ್ದಾರೆ. ಬಾಂಗ್ಲಾದೇಶದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಆದಷ್ಟು ಬೇಗನೆ ಹಿಂದಿನಂತೆ ಮಾಡಲು ಮತ್ತು ಅಲ್ಪಸಂಖ್ಯಾತರ ವಿಶೇಷವಾಗಿ ಹಿಂದುಗಳ ಸುರಕ್ಷೆಯನ್ನು ನಿರ್ಧರಿಸಲು ಒತ್ತು ನೀಡಿದ್ದಾರೆ.
ಸಂಪಾದಕೀಯ ನಿಲುವು
|
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !