|

ಮುಂಬಯಿ – ಮಾಲ್ವಣದಲ್ಲಿರುವ ರಾಜ್ಕೋಟ ಕೋಟೆಯಲ್ಲಿ (ಕೋಟೆಯ ಮೇಲೆ) ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು; ಆದರೆ ಅದು ಆಗಸ್ಟ್ 26 ರಂದು ಉರುಳಿದೆ. ಈ ಪ್ರಕರಣದಲ್ಲಿ ಗುತ್ತಿಗೆದಾರ ಜೈದೀಪ್ ಆಪ್ಟೆ ಮತ್ತು ರಚನಾತ್ಮಕ ಸಲಹೆಗಾರ (ಸ್ಟ್ರಕ್ಚರಲ್ ಕನ್ಸಲ್ಟೆಂಟ್) ಚೇತನ ಪಾಟೀಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್ಗಳ (ಕಲಂಗಳ) ಅಡಿಯಲ್ಲಿ ದೂರನ್ನು ದಾಖಲಿಸಲಾಗಿದೆ. ಭ್ರಷ್ಟಾಚಾರ, ವಂಚನೆ, ಸಾರ್ವಜನಿಕ ಭದ್ರತೆಗೆ ಅಪಾಯಕ್ಕೆ ತರುವುದು ಇತ್ಯಾದಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರತಿಮೆಯ ನಿರ್ಮಾಣವು ಕಳಪೆ ಗುಣಮಟ್ಟದ್ದಾಗಿದ್ದು ಅದರ ರಚನೆಯಲ್ಲಿ ಬಳಸಲಾದ ನಟ್ ಮತ್ತು ಬೋಲ್ಟ್ಗಳು ತುಕ್ಕು ಹಿಡಿದಿರುವುದು ಕಂಡುಬಂದಿದೆ ಎಂದು ಹೇಳಲಾಗುತ್ತಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath