
ಅಯೋಧ್ಯೆ – ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ 113 ಕೋಟಿ ಖರ್ಚಾಗಿದೆ. ‘ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಸಭೆಯಲ್ಲಿ ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಈ ಮಾಹಿತಿ ನೀಡಿದರು. ಜನವರಿ 16 ರಿಂದ 22 ರವರೆಗೆ ಪ್ರಾಣಪ್ರತಿಷ್ಠಾಪನಾ ಸಮಾರಂಭ ನಡೆಯಿತು.
ಈ ಸಮಾರಂಭದಲ್ಲಿ ವಿಶೇಷ ಅತಿಥಿಗಳು ಬಂದು-ಹೋಗುವ ಮತ್ತು ವಸತಿಗಾಗಿ ವಿಶೇಷ (ಭವ್ಯ) ವ್ಯವಸ್ಥೆಗಳನ್ನು ಮಾಡಲಾಗಿತ್ತು. ಅಂದಾಜು 8 ಸಾವಿರ ಗಣ್ಯರನ್ನು ಆಹ್ವಾನಿಸಲಾಗಿತ್ತು. ವಾರಣಾಸಿಯ ಅನೇಕ ವಿದ್ವಾಂಸರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದಲ್ಲದೇ ಶ್ರೀರಾಮ ಭಕ್ತರಿಗಾಗಿ ಪ್ರತ್ಯೇಕ ‘ಟೆಂಟ್ ಸಿಟಿ’ (ತಾತ್ಕಾಲಿಕ ನಗರ) ನಿರ್ಮಿಸಲು ಹಣ ಖರ್ಚು ಮಾಡಲಾಯಿತು. ಭಕ್ತರ ಅನ್ನಸಂತರ್ಪಣೆಗಾಗಿ 5 ಕೋಟಿ ರೂಪಾಯಿ ಖರ್ಚು ಮಾಡಲಾಯಿತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !