|
ವರದಿಗಾರ – ಶ್ರೀ. ಪ್ರೀತಮ್ ನಾಚಣಕರ್, ಮುಂಬಯಿ

ಮುಂಬಯಿ – ಸರಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರ ಬಯಲಾಗಬಾರದು, ಎಂಬ ಉದ್ದೇಶದಿಂದ ರಾಜ್ಯದ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ‘ಮಾಹಿತಿ ಅಧಿಕಾರ ಅಧಿನಿಯಮ‘ ಹರಿದು ಮಾಹಿತಿ ಮರೆಮಾಚಲು ಪ್ರಯತ್ನಿಸುತ್ತಿರುವುದು ಬಹಿರಂಗವಾಗಿದೆ. ಸರಕಾರದ ವ್ಯವಹಾರಗಳಲ್ಲಿನ ಭ್ರಷ್ಟಾಚಾರದ ಪ್ರಕರಣಗಳ ತನಿಖೆಗಾಗಿ ಶಾಸಕಾಂಗದಲ್ಲಿ ಸಮಿತಿಗಳನ್ನು ಸ್ಥಾಪಿಸಲಾಗಿದೆ; ಆದರೆ, ಭ್ರಷ್ಟಾಚಾರ ಬಯಲಾಗದಿರಲು ತನಿಖಾ ವರದಿಗಳನ್ನು ಬಹಿರಂಗಪಡಿಸಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಮಿತಿ ನೇಮಿಸಿದರೂ ವರದಿ ಸಲ್ಲಿಸಿಲ್ಲ. ಈ ರೀತಿಯ ನೂರಾರು ಪ್ರಕರಣಗಳು ರಾಜ್ಯದಲ್ಲಿ ಬಾಕಿ ಉಳಿದಿವೆ.
Sanatan Prabhat Exclusive : Corruption within Maharashtra’s Government departments is being deliberately hidden
Right to Information is being ignored. Hundreds of inquiry reports are being suppressed, fueling corruption.
Information Commission recommends taking action against… pic.twitter.com/fg4IzVFRiU
— Sanatan Prabhat (@SanatanPrabhat) August 29, 2024
ಸಂಪಾದಕೀಯ ನಿಲುವು
|
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ