
ಬೆಂಗಳೂರು: ಜೆಪಿ ನಗರದ ‘ಪ್ರಸನ್ನ ಜ್ಯೋತಿ’ ಹೋಂ ಫಾರ್ ಹೋಂ ಲೆಸ್ ಗರ್ಲ್ಸ್ ಆಶ್ರಮದ ಹೆಣ್ಣು ಮಕ್ಕಳಿಗೆ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿ ವತಿಯಿಂದ ‘ಸಮಾಜ ಸಹಾಯ’ ಅಭಿಯಾನದ ಅಡಿಯಲ್ಲಿ ಸಂಸ್ಕಾರ ನೋಟ್ ಬುಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ಕಾರ್ಯಕರ್ತರಾದ ಸೌ. ಕೋಮಲ ಕಾಶಿ ಇವರು ಮಕ್ಕಳಿಗೆ ಸಂಸ್ಕಾರ ವಹಿಗಳ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ತಿಳಿಸಿದರು ಹಾಗೂ ರಾಷ್ಟ್ರ ಪ್ರೇಮದ ವಿಷಯ, ಸನಾತನ ಧರ್ಮದ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡಿದರು. ಭಗವಂತನ ನಾಮಜಪ ಮಾಡುವುದರಿಂದ ಓದಿನಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಇನ್ನೂ ಹಲವಾರು ವಿಷಯಗಳನ್ನು ಮಕ್ಕಳಿಗೆ ತಿಳಿಸಿದರು. ಈ ವೇಳೆ ಸಮಿತಿಯ ಕಾರ್ಯಕರ್ತರಾದ ಸೌ. ಪಲ್ಲವಿ, ಸೌ. ಪುಣ್ಯವತಿ ಹಾಗೂ ಆಶ್ರಮದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ