
ದೇವಸ್ಥಾನದ ಇತಿಹಾಸ
ಪಿಳ್ಳೈಯಾರಪಟ್ಟಿ (ಪಿಳ್ಳೈಯಾರ ಅಂದರೆ ತಮಿಳು ಭಾಷೆಯಲ್ಲಿ ಶ್ರೀ ಗಜಾನನ) ಇಲ್ಲಿನ ಸ್ವಯಂಭೂ ಗಣಪತಿಯ ದೇವಸ್ಥಾನವು ತಮಿಳುನಾಡಿನಲ್ಲಿರಿವ ಗಣಪತಿಯ ಮುಖ್ಯ ಮೂರು ದೇವಸ್ಥಾನಗಳ ಪೈಕಿ ಮೊದಲನೇ ದೇವಸ್ಥಾನವಾಗಿದೆ. ಈ ದೇವಸ್ಥಾನವು ಒಂದು ಸಾವಿರ ವರ್ಷಗಳ ಹಿಂದೆ ಪಲ್ಲವ ರಾಜರ ಕಾಲದಲ್ಲಿ ಕಟ್ಟಲಾಗಿದೆ. ಗಣಪತಿಯ ಆಕಾರವು ಬೆಟ್ಟದಿಂದಲೇ ಉದ್ಭವಿಸಿದೆ. ದೇವಸ್ಥಾನದ ಹಿಂದೆ ಹೋದರೆ ನಮಗೆ ಈ ಬೆಟ್ಟದ ದರ್ಶನವಾಗುತ್ತದೆ. ಗಣೇಶನ ಸ್ವಯಂಭೂ ಆಕಾರದ ರಹಸ್ಯದ ಕಾಲಖಂಡವು (ಇತಿಹಾಸವು) ಯಾರಿಗೂ ಗೊತ್ತಿಲ್ಲ. ಈ ಗಣಪತಿಯ ಬಲಗೈಯಲ್ಲಿ ಶಿವಲಿಂಗವನ್ನು ಹಿಡಿದಿರುವುದನ್ನು ಕಂಡುಬರುತ್ತದೆ. ಸಾಮಾನ್ಯವಾಗಿ ಶ್ರೀ ಗಣೇಶನಿಗೆ ೪ ಕೈಗಳಿರುತ್ತವೆ. ಈ ಸ್ವಯಂಭೂ ಮೂರ್ತಿಗೆ ಮಾತ್ರ ೨ ಕೈಗಳಿವೆ. ಮೂರ್ತಿಯ ಹಿಂದೆ ಬೆಟ್ಟದಲ್ಲಿಯೇ ಒಂದು ಶಿವಲಿಂಗವೂ ತನ್ನಷ್ಟಕ್ಕೆ ಸಿದ್ಧವಾಗಿದೆ; ಆದರೆ ಈ ಶಿವಲಿಂಗದ ದರ್ಶನವನ್ನು ನಮಗೆ ಪಡೆಯಲು ಸಾಧ್ಯವಾಗುವುದಿಲ್ಲ.

ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿಗದ ಅವಕಾಶ, ಜನರಲ್ಲಿ ಅಸಮಧಾನ !
ವಿಟಾದಲ್ಲಿ (ಸಾಂಗ್ಲಿ ಜಿಲ್ಲೆ) ಗಣೇಶೋತ್ಸವ ಮಂಡಳಿಯ 3 ಕಾರ್ಯಕರ್ತರ ಮೇಲೆ ಮತಾಂಧರಿಂದ ಮಾರಣಾಂತಿಕ ದಾಳಿ!
ಯಾವ ಮಸೀದಿಯಿಂದ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಯಿತೋ ಆ ಮಸೀದಿ ಅಕ್ರಮ ನಿರ್ಮಾಣ : Ganesh Idol Immersion Mandya
ಮದ್ದೂರಿನ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ನಡೆದ ದಾಳಿಯ ಘಟನೆ ಪೂರ್ವಯೋಜಿತ ! – ಗೃಹ ಸಚಿವ
ಮುಂಬಯಿ: ಮುಂಬಯಿಯ ಲಾಲ್ ಬಾಗ್ನ ರಾಜಾ’ನ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ! : Lalbaugcha Raja Visarjan Mobile Theft
ಮೆರವಣಿಗೆ ನಿಯಮ ಉಲ್ಲಂಘನೆ : 17 ಗಣೇಶ ಉತ್ಸವ ಮಂಡಳಿಗಳಿಗೆ ದಂಡ!