ಶ್ರೀ ಗಣೇಶನ ಉಪಾಸನೆಯ ಶಾಸ್ತ್ರವನ್ನು ಹೇಳುವ ಗ್ರಂಥಮಾಲಿಕೆ
ದೇವತೆಯ ವೈಶಿಷ್ಟ್ಯಗಳು ಮತ್ತು ಕಾರ್ಯವು ತಿಳಿದಾಗ ದೇವತೆಯ ಮಹಾತ್ಮೆ ತಿಳಿಯುತ್ತದೆ. ದೇವತೆಯ ಉಪಾಸನೆಯ ಹಿಂದಿನ ಶಾಸ್ತ್ರ ತಿಳಿದರೆ ಉಪಾಸನೆಯ ಕುರಿತು ಶ್ರದ್ಧೆ ಹೆಚ್ಚುತ್ತದೆ. ಶ್ರದ್ಧೆಯಿಂದಾಗಿ ಉಪಾಸನೆಯು ಭಾವಪೂರ್ಣವಾಗುತ್ತದೆ ಮತ್ತು ಭಾವಪೂರ್ಣ ಉಪಾಸನೆಯು ಅಧಿಕ ಫಲದಾಯಿಯಾಗಿದೆ. ಇದಕ್ಕಾಗಿ ಈ ಗ್ರಂಥ ಮಾಲಿಕೆಯನ್ನು ಓದಿರಿ !
ಶ್ರೀ ಗಣಪತಿ (ಗ್ರಂಥ)
* ಭಾರತದಲ್ಲಿನ ಹನ್ನೆರಡು ಪ್ರಸಿದ್ಧ ಗಣಪತಿಯ ಸ್ಥಾನಗಳು ಯಾವುವು ?
* ಗಣಪತಿಗೆ ಕೆಂಪು ಹೂವು ಮತ್ತು ಗರಿಕೆ ಏಕೆ ಅರ್ಪಿಸುತ್ತಾರೆ ?
* ಗಣೇಶೋತ್ಸವ : ಹೇಗೆ ಇರಬಾರದು ಮತ್ತು ಹೇಗೆ ಇರಬೇಕು ?
ಶ್ರೀ ಗಣಪತಿ ಅಥರ್ವಶೀರ್ಷ ಮತ್ತು ಸಂಕಟನಾಶನಸ್ತೋತ್ರ (ಅರ್ಥಸಹಿತ) (ಕಿರುಗ್ರಂಥ)
ಗಣೇಶಸ್ತೋತ್ರದ ಪಠಣ ಮಾಡಿದರೆ ಜ್ಞಾಪಕಶಕ್ತಿಯು ಬೆಳೆಯುತ್ತದೆ ಮತ್ತು ಶರೀರದ ಸುತ್ತಲು ಸೂಕ್ಷ್ಮ ಸಂರಕ್ಷಣಾ-ಕವಚವು ನಿರ್ಮಾಣವಾಗುತ್ತದೆ. ಸ್ತೋತ್ರದಲ್ಲಿನ ಸಂಸ್ಕೃತ ಭಾಷೆಯಿಂದಾಗಿ ಉಚ್ಚಾರವೂ ಸುಧಾರಿಸುತ್ತದೆ. ಇದಕ್ಕಾಗಿ ಪ್ರತಿನಿತ್ಯ ಗಣೇಶಸ್ತೋತ್ರದ ಪಠಣ ಮಾಡಿರಿ ಮತ್ತು ಮಕ್ಕಳಿಂದ ಮಾಡಿಸಿಕೊಳ್ಳಿ !
ಕಿರುಗ್ರಂಥ !
ಅರ್ಥವನ್ನು ಅರಿತು ಪೂಜಾ ವಿಧಿ ಮಾಡಿದರೆ ಅದು ಅಧಿಕ ಭಾವಪೂರ್ಣ ರೀತಿಯಲ್ಲಿ ಆಗಿ ದೇವತೆಯ ಕೃಪೆ ಆಗುತ್ತದೆ. ಶ್ರೀ ಗಣೇಶ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಿಂದ ಉತ್ತರ ಪೂಜೆಯ ವರೆಗಿನ ಎಲ್ಲ ವಿಧಿ ಗಳನ್ನು ಯೋಗ್ಯ ರೀತಿಯಲ್ಲಿ ಹೇಗೆ ಮಾಡಬೇಕು, ಗಣೇಶ ಪೂಜೆಗಾಗಿ ಯಾವ ವಸ್ತುಗಳು ಎಷ್ಟು ಪ್ರಮಾಣದಲ್ಲಿರಬೇಕು, ಎಂಬ ಕುರಿತು ವಿವೇಚನೆಯನ್ನು ಈ ಕಿರುಗ್ರಂಥದಲ್ಲಿ ಅರ್ಥಸಹಿತ ಕೊಡಲಾಗಿದೆ. ಗಣೇಶತತ್ತ್ವದ ಅಧಿಕ ಲಾಭ ಮಾಡಿಕೊಡುವ ಸನಾತನದ ಉತ್ಪಾದನೆಗಳು* ಶ್ರೀ ಗಣೇಶನ ಸಾತ್ತ್ವಿಕ ಚಿತ್ರ * ಗಣೇಶನ ನಾಮಪಟ್ಟಿ * ಶ್ರೀ ಗಣಪತಿಯ ಪದಕಗಳು (ಲಾಕೇಟ) * ಕಿರುಗ್ರಂಥ : ಆರತಿ ಮಾಡುವ ಶಾಸ್ತ್ರೋಕ್ತ ಪದ್ಧತಿ ‘ಆನ್ಲೈನ್’ ಗ್ರಂಥ ಖರೀದಿಗಾಗಿ : www.SantanShop.com ಸಂಪರ್ಕ ಕ್ರಮಾಂಕ : ೯೩೪೨೫೯೯೨೯೯ |

ಶ್ರೀ ಗಣೇಶಪೂಜಾ ವಿಧಿ (ಕೆಲವು ಮಂತ್ರಗಳ ಅರ್ಥಸಹಿತ)
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !
ಅಕ್ಷಯ ತದಿಗೆಯಂದು ಬಿಡಿಸುವ ರಂಗೋಲಿಗಳು
ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿಗದ ಅವಕಾಶ, ಜನರಲ್ಲಿ ಅಸಮಧಾನ !
ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಬಿದಿಗೆ (ಅಕ್ಟೋಬರ್ ೨೩)