ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ವಿನಾಶದತ್ತ ಸಾಗುತ್ತಿದೆ ಹಿಂದೂಗಳ ಮಾರ್ಗಕ್ರಮಣ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ಹಿಂದೂಗಳಿಗೆ ಧರ್ಮಶಿಕ್ಷಣ ನೀಡಲಾಗುತ್ತಿಲ್ಲ. ಅಷ್ಟೇ ಅಲ್ಲ, ಬೇರೆ ಯಾವುದೇ ಧರ್ಮದಲ್ಲಿ ಕಲಿಸಲಾಗದ ‘ಸರ್ವಧರ್ಮಸಮಭಾವ’ ಎಂಬ ಅತ್ಯಂತ ಅನುಚಿತ ಶಬ್ದವನ್ನು ಕಲಿಸಲಾಗುತ್ತಿದೆ. ಈ ಕಾರಣದಿಂದ ಹಿಂದೂಗಳು ವಿನಾಶದೆಡೆ ಮಾರ್ಗಕ್ರಮಣ ಮಾಡುತ್ತಿದ್ದಾರೆ. ಇದನ್ನು ತಡೆಯಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕಾಗಿದೆ.’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ