ವಿನಾಶದತ್ತ ಸಾಗುತ್ತಿದೆ ಹಿಂದೂಗಳ ಮಾರ್ಗಕ್ರಮಣ !

‘ಹಿಂದೂಗಳಿಗೆ ಧರ್ಮಶಿಕ್ಷಣ ನೀಡಲಾಗುತ್ತಿಲ್ಲ. ಅಷ್ಟೇ ಅಲ್ಲ, ಬೇರೆ ಯಾವುದೇ ಧರ್ಮದಲ್ಲಿ ಕಲಿಸಲಾಗದ ‘ಸರ್ವಧರ್ಮಸಮಭಾವ’ ಎಂಬ ಅತ್ಯಂತ ಅನುಚಿತ ಶಬ್ದವನ್ನು ಕಲಿಸಲಾಗುತ್ತಿದೆ. ಈ ಕಾರಣದಿಂದ ಹಿಂದೂಗಳು ವಿನಾಶದೆಡೆ ಮಾರ್ಗಕ್ರಮಣ ಮಾಡುತ್ತಿದ್ದಾರೆ. ಇದನ್ನು ತಡೆಯಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕಾಗಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !