
ನವದೆಹಲಿ – ದೆಹಲಿ ವಕ್ಫ್ ಬೋರ್ಡ್ನಲ್ಲಿ ನಡೆದ ಹಣಕಾಸು ದುರ್ಬಳಕೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (‘ಇ.ಡಿ) ಬಂಧಿಸಿದೆ. ಅಮಾನತುಲ್ಲಾ ಖಾನ್ ಇವರ ಮೇಲೆ ದೆಹಲಿ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದಾಗ 32 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪವಿದೆ. ಇದರೊಂದಿಗೆ ದೆಹಲಿ ವಕ್ಫ್ ಬೋರ್ಡ್ನ ಹಲವು ಆಸ್ತಿಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡಿದ್ದರು ಹಾಗೂ ಮಂಡಳಿಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಇದೆ.
ಸಂಪಾದಕೀಯ ನಿಲುವುಹಿಂದೂಗಳ ದೇವಾಲಯಗಳಲ್ಲಿ ಅವ್ಯವಹಾರದ ಹೆಸರಿನಲ್ಲಿ ಹಿಂದೂ ದೇವಾಲಯಗಳನ್ನು ಸರಕಾರಿಕರಣ ಮಾಡುವ ಆಡಳಿತಗಾರರು ಈಗ ವಕ್ಫ್ ಬೋರ್ಡ್ಅನ್ನು ಏಕೆ ಸರಕಾರಿಕರಣ ಮಾಡುತ್ತಿಲ್ಲ ? ಇಲ್ಲವಾದಲ್ಲಿ ಈ ಬೋರ್ಡ್ ಬಗ್ಗೆ ಜನರಲ್ಲಿ ಸಿಟ್ಟಿದೆ ಹಾಗೆಯೇ ವಕ್ಫ್ ಕಾಯಿದೆ ಸಾರ್ವಜನಿಕ ವಿರೋಧಿಯಾಗಿದೆ ! |
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!