
ನವದೆಹಲಿ – ದೆಹಲಿ ವಕ್ಫ್ ಬೋರ್ಡ್ನಲ್ಲಿ ನಡೆದ ಹಣಕಾಸು ದುರ್ಬಳಕೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (‘ಇ.ಡಿ) ಬಂಧಿಸಿದೆ. ಅಮಾನತುಲ್ಲಾ ಖಾನ್ ಇವರ ಮೇಲೆ ದೆಹಲಿ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದಾಗ 32 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪವಿದೆ. ಇದರೊಂದಿಗೆ ದೆಹಲಿ ವಕ್ಫ್ ಬೋರ್ಡ್ನ ಹಲವು ಆಸ್ತಿಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡಿದ್ದರು ಹಾಗೂ ಮಂಡಳಿಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಇದೆ.
ಸಂಪಾದಕೀಯ ನಿಲುವುಹಿಂದೂಗಳ ದೇವಾಲಯಗಳಲ್ಲಿ ಅವ್ಯವಹಾರದ ಹೆಸರಿನಲ್ಲಿ ಹಿಂದೂ ದೇವಾಲಯಗಳನ್ನು ಸರಕಾರಿಕರಣ ಮಾಡುವ ಆಡಳಿತಗಾರರು ಈಗ ವಕ್ಫ್ ಬೋರ್ಡ್ಅನ್ನು ಏಕೆ ಸರಕಾರಿಕರಣ ಮಾಡುತ್ತಿಲ್ಲ ? ಇಲ್ಲವಾದಲ್ಲಿ ಈ ಬೋರ್ಡ್ ಬಗ್ಗೆ ಜನರಲ್ಲಿ ಸಿಟ್ಟಿದೆ ಹಾಗೆಯೇ ವಕ್ಫ್ ಕಾಯಿದೆ ಸಾರ್ವಜನಿಕ ವಿರೋಧಿಯಾಗಿದೆ ! |
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC