
ಅಂಬೇಡ್ಕರ ನಗರ (ಉತ್ತರ ಪ್ರದೇಶ) – ಇಲ್ಲಿ ಪೊಲೀಸರು ಗೋಮಾಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಬೈಕ್ನಿಂದ ಹೋಗುತ್ತಿದ್ದ 4 ಜನರನ್ನು ಪೊಲೀಸರ ತಡೆದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಪೊಲೀಸರು ದಿಲಶಾದ ಬೇಗ ಮತ್ತು ಅರಬಾಜ ಈ 2ರನ್ನು ಬಂಧಿಸಿದ್ದು, ಅವರಿಂದ 32 ಕೆಜಿ ಗೋಮಾಂಸವನ್ನು ಜಪ್ತಿ ಮಾಡಿದ್ದಾರೆ. ಹಾಗೆಯೇ ಒಂದು ಪಿಸ್ತೂಲು, ಗುಂಡುಗಳು, ಮಾರಕಾಸ್ತ್ರಾ, 1 ದ್ವಿಚಕ್ರ ವಾಹನ ಮತ್ತು ಮೊಬೈಲ ವಶಪಡಿಸಿಕೊಂಡಿದ್ದಾರೆ. ಸಲ್ಮಾನ್ ಮತ್ತು ಗುಡ್ನು ಪರಾರಿಯಾಗಿದ್ದು, ಪೊಲೀಸರು ಅವರನ್ನು ಶೋಧಿಸುತ್ತಿದ್ದಾರೆ.
ದಿಲಶಾದ ಮತ್ತು ಅರಬಾಜ್ ಅವರನ್ನು ವಿಚಾರಣೆ ಒಳಪಡಿಸಿದಾಗ ಅವರು ಹಣ ಗಳಿಸಲು ಹಸುವನ್ನು ಹತ್ಯೆ ಮಾಡಿ ಗೋಮಾಂಸವನ್ನು ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದರು. (ದೇಶದಲ್ಲಿ ಅಲ್ಪಸಂಖ್ಯಾತರಾಗಿರುವವರು ಅಪರಾಧಗಳಲ್ಲಿ ಮಾತ್ರ ಬಹುಸಂಖ್ಯಾತರಾಗಿರುತ್ತಾರೆ. ಇಂತಹ ಜನರು ಶಿಕ್ಷಣವನ್ನು ಪಡೆದು ದೊಡ್ಡವರಾದರೂ ಅವರ ಕೃತ್ಯಗಳಲ್ಲಿ ಬದಲಾವಣೆಯಾಗುವುದಿಲ್ಲ, ಎನ್ನುವುದು ಅನೇಕ ಘಟನೆಗಳಿಂದ ಕಂಡು ಬಂದಿದೆ ! – ಸಂಪಾದಕರು)
ಸಂಪಾದಕೀಯ ನಿಲುವುಗೋಮಾಂಸದ ಕಳ್ಳಸಾಗಣೆ ಮಾಡುವವರು ಪೊಲೀಸರ ಮೇಲೆ ಗುಂಡು ಹಾರಿಸುವಷ್ಟು ಧೈರ್ಯ ಮಾಡುತ್ತಾರೆ, ಇದರಿಂದ ಅವರು ಕಳ್ಳಸಾಗಣೆದಾರರಲ್ಲ ಭಯೋತ್ಪಾದಕರಾಗಿದ್ದಾರೆ ಹಾಗೂ ಭಯೋತ್ಪಾದಕರ ವಿರುದ್ಧ ಯಾವ ರೀತಿ ಕೈಕೈಕೊಳ್ಳಲಾಗುತ್ತದೆಯೋ, ಅದೇ ರೀತಿ ಅವರ ಮೇಲೆ ಕ್ರಮ ಕೈಗೊಳ್ಳುವುದು ಆವಶ್ಯಕವಾಗಿದೆ ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ