
ಕರ್ಣಾವತಿ (ಗುಜರಾತ್) – ಭಾರತೀಯ ಕರಾವಳಿ ರಕ್ಷಕ ಪಡೆಯ ಹೆಲಿಕಾಪ್ಟರ್ ಗುಜರಾತ್ ನ ಪೋರಬಂದರ್ ನಲ್ಲಿ ಪತನಗೊಂಡಿದೆ. ಇದರಲ್ಲಿ 4 ಜನರ ಪೈಕಿ 3 ಜನರು ನಾಪತ್ತೆಯಾಗಿದ್ದು, ಒಬ್ಬರನ್ನು ರಕ್ಷಿಸಲಾಗಿದೆ. ಈ ಹೆಲಿಕಾಪ್ಟರ್ ಪೋರಬಂದರ್ ತೀರ ಪ್ರದೇಶದಿಂದ 45 ಕಿ.ಮೀ. ದೂರದಲ್ಲಿರುವ ನೌಕೆಯಿಂದ ಗಾಯಗೊಂಡ ಕೆಲಸಗಾರನನ್ನು ಕರೆತರಲು ಹೋಗಿತ್ತು. ಆ ಸಮಯದಲ್ಲಿ ಅದು ಸಮುದ್ರದಲ್ಲಿ ಪತನಗೊಂಡಿದೆ. ಘಟನೆಯ ನಂತರ, ಕೋಸ್ಟ್ ಗಾರ್ಡ್ (ಕರಾವಳಿ ರಕ್ಷಕ ಪಡೆ) ಸಹಾಯಕ್ಕಾಗಿ 4 ನೌಕೆಗಳು ಮತ್ತು 2 ವಿಮಾನಗಳನ್ನು ಕಳುಹಿಸಿದೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram