
ಗೌಹಾಟಿ – ರಾಜ್ಯದ ನಾಗಾವ್ ಮತ್ತು ಮೋರಿಗಾಂವ್ ಜಿಲ್ಲೆಗಳಲ್ಲಿ ಮೀನುಗಾರಿಕೆ ಮಾಡುವವರು ಯೂರಿಯಾ ಬಳಸುವುದರಿಂದ ರಾಜ್ಯದಲ್ಲಿ (ಕಿಡ್ನಿ)ಮೂತ್ರಪಿಂಡದ ರೋಗಗಳು ಹೆಚ್ಚಾಗಿವೆ. ನಾಗಾವ್ ಮತ್ತು ಮೊರಿಗಾಂವ್ನಲ್ಲಿ ಮೀನುಗಾರಿಕೆ ಉದ್ಯಮದಲ್ಲಿ ವಲಸಿಗ ಮುಸಲ್ಮಾನರ ಪ್ರಾಬಲ್ಯ ಹೆಚ್ಚಾಗಿದೆ. ಅಂತಹವರಿಂದ ಮೀನು ಖರೀದಿಸುವುದು ಅಪಾಯಕಾರಿ ಆಗಬಹುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರಮಾ ಹೇಳಿದರು.
असम के कुछ लोग जानबूझकर यूरिया से भरी हुई मछली जनता तक पहुँचा रहे हैं। जनता को सतर्क रहना चाहिए, सरकार भी कार्रवाई कर रही है। pic.twitter.com/VgN9bysKLF
— Himanta Biswa Sarma (@himantabiswa) September 4, 2024
ಮುಖ್ಯಮಂತ್ರಿಯವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಪೋಸ್ಟ್’ನಲ್ಲಿ, ಮೀನು ಅಸ್ಸಾಂ ಜನರ ಆಹಾರದ ಅವಿಭಾಜ್ಯ ಅಂಗವಾಗಿದೆ. ಮೊರಿಗಾಂವ್, ನಾಗಾಂವ್ ಮತ್ತು ಕಾಚರ್ ಇವು ಮೀನುಗಾರಿಕೆಯಲ್ಲಿ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿವೆ. ಅಸ್ಸಾಂನಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಯೂರಿಯಾ ಮಿಶ್ರಿತ ಮೀನುಗಳನ್ನು ಸಾರ್ವಜನಿಕರಿಗೆ ಮಾರುತ್ತಿದ್ದಾರೆ. ಜನರು ಜಾಗರೂಕತೆಯಿಂದ ಇರಬೇಕು. ಸರಕಾರವೂ ಕ್ರಮ ಕೈಗೊಳ್ಳುತ್ತಿದೆ ಎಂದರು.
ಸಂಪಾದಕೀಯ ನಿಲುವುಲವ್ ಜಿಹಾದ್, ಭೂಮಿ ಜಿಹಾದ್, ಥೂಕ್ ಜಿಹಾದ್ ನಂತರ ಈಗ ಇದು ‘ಯುರಿಯಾ ಜಿಹಾದ್’ ಎಂದು ಏಕೆ ಭಾವಿಸಬಾರದು ? ಹಿಂದೂಗಳ ವಿರುದ್ಧ ಬಂಡೆದ್ದ ಮುಸಲ್ಮಾನರ ವಿರುದ್ಧ ಹಿಂದೂಗಳು ಆರ್ಥಿಕ ಬಹಿಷ್ಕಾರ ಹಾಕುವಂತೆ ಒತ್ತಾಯಿಸಿದರೆ ತಪ್ಪೇನಿಲ್ಲ ? |
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!