
ಬೆಂಗಳೂರು – ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಶಂಕಿತರಾದ ಭರತ ಕುರ್ಣೆ, ಸುಧನ್ವಾ ಗೋಂಧಳೇಕರ, ಸುಜೀತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ್ ಇವರಿಗೆ ಬೆಂಗಳೂರು ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ ೪ ರಂದು ಜಾಮೀನು ನೀಡಿದೆ. ಹಿರಿಯ ನ್ಯಾಯವಾದಿ ಅರುಣ ಶ್ಯಾಮ, ನ್ಯಾಯವಾದಿ ಅಮರ ಕೊರ್ರಿಯಾ, ವಕೀಲೆ ದಿವ್ಯಾ ಬಾಳೆಹಿತ್ತಲು ಮತ್ತು ನ್ಯಾಯವಾದಿ ಉಮಾಶಂಕರ ಮೇಗುಂಡಿ ಇವರು ಉಚ್ಚ ನ್ಯಾಯಾಲಯದಲ್ಲಿ ಶಂಕಿತರ ಪರವಾಗಿ ವಾದ ಮಂಡಿಸಿದರು. ವಿಶೇಷ ಸರಕಾರಿ ನ್ಯಾಯವಾದಿ ಅಶೋಕ ನಾಯಕ್ ಇವರು ರಾಜ್ಯ ಸರಕಾರದ ವತಿಯಿಂದ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಕಳೆದ ೮ ತಿಂಗಳಲ್ಲಿ ೪ ಶಂಕಿತರಿಗೆ ಜಾಮೀನು ಸಿಕ್ಕಿದ್ದು ಈಗ ಜಾಮೀನು ಸಿಕ್ಕಿದವರ ಸಂಖ್ಯೆ ೮ ಆಗಿದೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ