ಬೆಂಗಳೂರು – ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಶಂಕಿತರಾದ ಭರತ ಕುರ್ಣೆ, ಸುಧನ್ವಾ ಗೋಂಧಳೇಕರ, ಸುಜೀತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ್ ಇವರಿಗೆ ಬೆಂಗಳೂರು ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ ೪ ರಂದು ಜಾಮೀನು ನೀಡಿದೆ. ಹಿರಿಯ ನ್ಯಾಯವಾದಿ ಅರುಣ ಶ್ಯಾಮ, ನ್ಯಾಯವಾದಿ ಅಮರ ಕೊರ್ರಿಯಾ, ವಕೀಲೆ ದಿವ್ಯಾ ಬಾಳೆಹಿತ್ತಲು ಮತ್ತು ನ್ಯಾಯವಾದಿ ಉಮಾಶಂಕರ ಮೇಗುಂಡಿ ಇವರು ಉಚ್ಚ ನ್ಯಾಯಾಲಯದಲ್ಲಿ ಶಂಕಿತರ ಪರವಾಗಿ ವಾದ ಮಂಡಿಸಿದರು. ವಿಶೇಷ ಸರಕಾರಿ ನ್ಯಾಯವಾದಿ ಅಶೋಕ ನಾಯಕ್ ಇವರು ರಾಜ್ಯ ಸರಕಾರದ ವತಿಯಿಂದ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಕಳೆದ ೮ ತಿಂಗಳಲ್ಲಿ ೪ ಶಂಕಿತರಿಗೆ ಜಾಮೀನು ಸಿಕ್ಕಿದ್ದು ಈಗ ಜಾಮೀನು ಸಿಕ್ಕಿದವರ ಸಂಖ್ಯೆ ೮ ಆಗಿದೆ.
ಸನಾತನ ಪ್ರಭಾತ > ಏಷ್ಯಾ > ಭಾರತ > ಕರ್ನಾಟಕ > ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಇನ್ನೂ ನಾಲ್ವರು ಶಂಕಿತರಿಗೆ ಬೆಂಗಳೂರು ಉಚ್ಚ ನ್ಯಾಯಾಲಯದಿಂದ ಜಾಮೀನು
ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಇನ್ನೂ ನಾಲ್ವರು ಶಂಕಿತರಿಗೆ ಬೆಂಗಳೂರು ಉಚ್ಚ ನ್ಯಾಯಾಲಯದಿಂದ ಜಾಮೀನು
ಸಂಬಂಧಿತ ಲೇಖನಗಳು
- HC Slammed Pinarayi Vijayan: ಪಿಣರಾಯಿ ವಿಜಯನ್ ಸರಕಾರಕ್ಕೆ ಕೇರಳ ಹೈಕೋರ್ಟ್ ನಿಂದ ಛೀಮಾರಿ !
- Yogi Adityanath Statement : ಭಾರತಕ್ಕೆ ಶ್ರೀ ಕೃಷ್ಣನ ‘ಮುರಳಿ’ ಅಲ್ಲ, ‘ಸುದರ್ಶನ ಚಕ್ರ’ ಕೂಡ ಅಗತ್ಯವಿದೆ ! – ಯೋಗಿ ಆದಿತ್ಯನಾಥ
- ನಾವು ಮುಸ್ಲಿಮರಿಗೆ ಈದ್ ಮೆರವಣಿಗೆಯನ್ನು ತೆಗೆಯಲು ಬಿಡುವುದಿಲ್ಲ ! – ಹಿಂದೂಗಳಿಂದ ತಕ್ಕ ಪ್ರತ್ಯುತ್ತರ
- ಗಣೇಶ ವಿಸರ್ಜನೆಯ ವೇಳೆ ಗುಲಾಲ್ ತಾಗಿದ್ದರಿಂದ ಹೌಹಾರಿದ ಮುಸಲ್ಮಾನರು; ಹಿಂದೂ ಮಹಿಳೆಯರನ್ನು ಕೆಸರಿಗೆ ತಳ್ಳಿ ಥಳಿತ
- ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಮೇಲೆ ಭಯೋತ್ಪಾದಕರ ಕರಿನೆರಳು
- ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ! – ಕೇಜ್ರಿವಾಲ್