
ಬೆಂಗಳೂರು – ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಶಂಕಿತರಾದ ಭರತ ಕುರ್ಣೆ, ಸುಧನ್ವಾ ಗೋಂಧಳೇಕರ, ಸುಜೀತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ್ ಇವರಿಗೆ ಬೆಂಗಳೂರು ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ ೪ ರಂದು ಜಾಮೀನು ನೀಡಿದೆ. ಹಿರಿಯ ನ್ಯಾಯವಾದಿ ಅರುಣ ಶ್ಯಾಮ, ನ್ಯಾಯವಾದಿ ಅಮರ ಕೊರ್ರಿಯಾ, ವಕೀಲೆ ದಿವ್ಯಾ ಬಾಳೆಹಿತ್ತಲು ಮತ್ತು ನ್ಯಾಯವಾದಿ ಉಮಾಶಂಕರ ಮೇಗುಂಡಿ ಇವರು ಉಚ್ಚ ನ್ಯಾಯಾಲಯದಲ್ಲಿ ಶಂಕಿತರ ಪರವಾಗಿ ವಾದ ಮಂಡಿಸಿದರು. ವಿಶೇಷ ಸರಕಾರಿ ನ್ಯಾಯವಾದಿ ಅಶೋಕ ನಾಯಕ್ ಇವರು ರಾಜ್ಯ ಸರಕಾರದ ವತಿಯಿಂದ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಕಳೆದ ೮ ತಿಂಗಳಲ್ಲಿ ೪ ಶಂಕಿತರಿಗೆ ಜಾಮೀನು ಸಿಕ್ಕಿದ್ದು ಈಗ ಜಾಮೀನು ಸಿಕ್ಕಿದವರ ಸಂಖ್ಯೆ ೮ ಆಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !