
ಬೆಂಗಳೂರು – ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಶಂಕಿತರಾದ ಭರತ ಕುರ್ಣೆ, ಸುಧನ್ವಾ ಗೋಂಧಳೇಕರ, ಸುಜೀತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ್ ಇವರಿಗೆ ಬೆಂಗಳೂರು ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ ೪ ರಂದು ಜಾಮೀನು ನೀಡಿದೆ. ಹಿರಿಯ ನ್ಯಾಯವಾದಿ ಅರುಣ ಶ್ಯಾಮ, ನ್ಯಾಯವಾದಿ ಅಮರ ಕೊರ್ರಿಯಾ, ವಕೀಲೆ ದಿವ್ಯಾ ಬಾಳೆಹಿತ್ತಲು ಮತ್ತು ನ್ಯಾಯವಾದಿ ಉಮಾಶಂಕರ ಮೇಗುಂಡಿ ಇವರು ಉಚ್ಚ ನ್ಯಾಯಾಲಯದಲ್ಲಿ ಶಂಕಿತರ ಪರವಾಗಿ ವಾದ ಮಂಡಿಸಿದರು. ವಿಶೇಷ ಸರಕಾರಿ ನ್ಯಾಯವಾದಿ ಅಶೋಕ ನಾಯಕ್ ಇವರು ರಾಜ್ಯ ಸರಕಾರದ ವತಿಯಿಂದ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಕಳೆದ ೮ ತಿಂಗಳಲ್ಲಿ ೪ ಶಂಕಿತರಿಗೆ ಜಾಮೀನು ಸಿಕ್ಕಿದ್ದು ಈಗ ಜಾಮೀನು ಸಿಕ್ಕಿದವರ ಸಂಖ್ಯೆ ೮ ಆಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ