
ಮಂಗಳೂರು : ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ರೈಲ್ವೆ ಸಿಬ್ಬಂದಿ ಮಹಾದೇವ ನಾಯಿಕ್ ಇವರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲು ದುರಂತ ಆಗುವುದನ್ನು ತಪ್ಪಿಸಿದ್ದಾರೆ.
ಹೌದು ಕುಮಟಾ-ಹೊನ್ನಾವರ ನಡುವಿನ ಹಳಿಯ ವೆಲ್ಡಿಂಗ್ ಬಿಟ್ಟಿತ್ತು. ಇದರಿಂದ ಇದೇ ಮಾರ್ಗದಲ್ಲಿ ಬರುವ ರಾಜಧಾನಿ ಎಕ್ಸ್ಪ್ರೆಸ್ ರೈಲು ದುರಂತವಾಗುವ ಸಾಧ್ಯತೆ ಇತ್ತು. ರಾತ್ರಿ ಕರ್ತವ್ಯದಲ್ಲಿದ್ದ ರೈಲ್ವೆ ನಿರ್ವಾಹಕ ಮಹಾದೇವ ನಾಯಿಕ್, ಹಳಿ ಪರಿಶೀಲನೆ ಮಾಡುವಾಗ ಹಳಿಯ ವೆಲ್ಡಿಂಗ್ ಬಿಟ್ಟಿರುವುದು ಗಮನಕ್ಕೆ ಬಂದಿದೆ. ಅವರು ಕೂಡಲೇ ಸ್ಟೇಶನ್ ಮಾಸ್ಟರ್ಗೆ ಕರೆ ಮಾಡಿದ್ದರೂ ಪ್ರಯೋಜನವಾಗಲಿಲ್ಲ. ಆಗ ಅವರು ತತ್ಪರತೆಯಿಂದ ಕೆಂಪು ದೀಪ ಹಿಡಿದು ಹಳಿ ಮೇಲೆ 500 ಮೀಟರ್ ದೂರದವರೆಗೆ ಓಡಿ ಹೊನ್ನಾವರದಿಂದ ಕಾರವಾರದತ್ತ ಬರುತಿದ್ದ ರೈಲಿಗೆ ಕಂಪು ದೀಪ ತೋರಿಸಿ ರೈಲನ್ನು ನಿಲ್ಲಿಸಿ ಎಲ್ಲರ ಪ್ರಶೆಂಸೆಗೆ ಪಾತ್ರರಾಗಿದ್ದಾರೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath