
ಮಂಗಳೂರು : ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ರೈಲ್ವೆ ಸಿಬ್ಬಂದಿ ಮಹಾದೇವ ನಾಯಿಕ್ ಇವರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲು ದುರಂತ ಆಗುವುದನ್ನು ತಪ್ಪಿಸಿದ್ದಾರೆ.
ಹೌದು ಕುಮಟಾ-ಹೊನ್ನಾವರ ನಡುವಿನ ಹಳಿಯ ವೆಲ್ಡಿಂಗ್ ಬಿಟ್ಟಿತ್ತು. ಇದರಿಂದ ಇದೇ ಮಾರ್ಗದಲ್ಲಿ ಬರುವ ರಾಜಧಾನಿ ಎಕ್ಸ್ಪ್ರೆಸ್ ರೈಲು ದುರಂತವಾಗುವ ಸಾಧ್ಯತೆ ಇತ್ತು. ರಾತ್ರಿ ಕರ್ತವ್ಯದಲ್ಲಿದ್ದ ರೈಲ್ವೆ ನಿರ್ವಾಹಕ ಮಹಾದೇವ ನಾಯಿಕ್, ಹಳಿ ಪರಿಶೀಲನೆ ಮಾಡುವಾಗ ಹಳಿಯ ವೆಲ್ಡಿಂಗ್ ಬಿಟ್ಟಿರುವುದು ಗಮನಕ್ಕೆ ಬಂದಿದೆ. ಅವರು ಕೂಡಲೇ ಸ್ಟೇಶನ್ ಮಾಸ್ಟರ್ಗೆ ಕರೆ ಮಾಡಿದ್ದರೂ ಪ್ರಯೋಜನವಾಗಲಿಲ್ಲ. ಆಗ ಅವರು ತತ್ಪರತೆಯಿಂದ ಕೆಂಪು ದೀಪ ಹಿಡಿದು ಹಳಿ ಮೇಲೆ 500 ಮೀಟರ್ ದೂರದವರೆಗೆ ಓಡಿ ಹೊನ್ನಾವರದಿಂದ ಕಾರವಾರದತ್ತ ಬರುತಿದ್ದ ರೈಲಿಗೆ ಕಂಪು ದೀಪ ತೋರಿಸಿ ರೈಲನ್ನು ನಿಲ್ಲಿಸಿ ಎಲ್ಲರ ಪ್ರಶೆಂಸೆಗೆ ಪಾತ್ರರಾಗಿದ್ದಾರೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು