ಶ್ರೀನಗರ – ಸೆಪ್ಟೆಂಬರ್ 8 ರ ರಾತ್ರಿ ನೌಶೇರಾದಲ್ಲಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದಾರೆ. ಈ ವೇಳೆ ನಡೆದ ಚಕಮಕಿಯಲ್ಲಿ ಸೇನೆಯು 2 ಉಗ್ರರನ್ನು ಹತ್ಯೆ ಮಾಡಿದೆ. ಈ ವೇಳೆ ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಕಳೆದ ವಾರದಲ್ಲಿ ನಡೆದ ಇದು ಎರಡನೇ ಎನ್ಕೌಂಟರ್ ಆಗಿದೆ. ಸೆಪ್ಟೆಂಬರ್ 2 ರಂದು ಜಮ್ಮು- ಕಾಶ್ಮೀರದಲ್ಲಿ ಸೇನೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಓರ್ವ ಯೋಧ ವೀರಮರಣ ಹೊಂದಿದ್ದರು.
ಸನಾತನ ಪ್ರಭಾತ > ಏಷ್ಯಾ > ಭಾರತ > ಜಮ್ಮು-ಕಾಶ್ಮೀರ > ಜಮ್ಮು- ಕಾಶ್ಮೀರದಲ್ಲಿ ನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ
ಜಮ್ಮು- ಕಾಶ್ಮೀರದಲ್ಲಿ ನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ
ಸಂಬಂಧಿತ ಲೇಖನಗಳು
- ಇನ್ನು ಮುಂದೆ ಭಕ್ತರಿಗಾಗಿ ಕೈಲಾಸ ಪರ್ವತದ ದರ್ಶನಕ್ಕೆ ಹೆಲಿಕಾಪ್ಟರ್ ಬಳಕೆ !
- Krishna Janmabhoomi Case: ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದಲ್ಲಿ ಮುಸ್ಲಿಂ ಪಕ್ಷಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಆಘಾತ !
- Muslims Stone Pelting : ಮಧ್ಯಪ್ರದೇಶದಲ್ಲಿ ಈದ್ ಮೆರವಣಿಗೆಯಲ್ಲಿ ಮುಸ್ಲಿಮರಿಂದ ದೇವಸ್ಥಾನದ ಮೇಲೆ ಕಲ್ಲು ತೂರಾಟ
- ‘ಭಾರತದಲ್ಲಿ ಇರಬೇಕಿದ್ದರೆ, ಖ್ವಾಜಾ ಖ್ವಾಜಾ ಎಂದು ಹೇಳಬೇಕು !’ (ಅಂತೆ)
- ಅಕ್ಟೋಬರ್ 1 ತನಕ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ! – ಸರ್ವೋಚ್ಚ ನ್ಯಾಯಾಲಯದ ಆದೇಶ
- ಗಾಜಿಪುರದಲ್ಲಿ (ಉತ್ತರ ಪ್ರದೇಶ) ರೈಲ್ವೆ ಹಳಿ ಮೇಲೆ ಕಟ್ಟಿಗೆ ರಾಶಿ; ಇಂಜಿನ್ನೊಳಗೆ ನುಗ್ಗಿತು !