
ಕಲಬುರ್ಗಿ – ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಕೃಷಿ ಇಲಾಖೆ ವಿರುದ್ಧ ಆರೋಪ ಮಾಡಿದ ಕೃಷಿ ಇಲಾಖೆಯ ಅಧಿಕಾರಿ ಧರ್ಮರಾಜ್ ಎಂಬುವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಧರ್ಮರಾಜ್ ಇವರು ಜೇವರ್ಗಿ ತಾಲೂಕಿನಲ್ಲಿ ಕೃಷಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆತ್ಮಹತ್ಯೆಗೂ ಮುನ್ನ ಧರ್ಮರಾಜ್ ಬರೆದಿರುವ ಪತ್ರದಲ್ಲಿ, ‘ನನಗೆ ಮಾನಸಿಕ ಹಿಂಸೆ ಸಹಿಸ ಬೇಕಾಗಿದೆ. ಅಲ್ಲದೆ ನನ್ನನ್ನು ವರ್ಗಾವಣೆ ಮಾಡಬಾರದು ಎಂಬ ಮನವಿಯನ್ನು ಸ್ವೀಕರಿಸಲು ನನ್ನಿಂದ 2 ಲಕ್ಷದ 50 ಸಾವಿರ ರೂಪಾಯಿ ಪಡೆದರು, ಎಂದು ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಹೇಳಿ ನನಗೆ ಬ್ಲಾಕ್ ಮೇಲ್ ಮಾಡಲಾಗಿದೆ. ಈ ಘಟನೆಯಿಂದ ಕಲಬುರ್ಗಿಯಲ್ಲಿ ವರ್ಗಾವಣೆಯ ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ