
ನವ ದೆಹಲಿ – ರಾಜ್ಯ ಸೇರಿದಂತೆ ದೇಶಾದ್ಯಂತ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನವದೆಹಲಿಯಲ್ಲಿರುವ ದೇಶದ ಮುಖ್ಯ ನ್ಯಾಯಾಧೀಶ ಧನಂಜಯ ಚಂದ್ರಚೂಡ ಅವರ ಮನೆಯಲ್ಲಿಯೂ ಶ್ರೀ ಗಣಪತಿ ಮತ್ತು ಜ್ಯೇಷ್ಠ ಗೌರಿಯನ್ನು ಪೂಜಿಸಲಾಯಿತು. ಸೆಪ್ಟೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ನ್ಯಾಯಾಧೀಶರ ಮನೆಗೆ ತೆರಳಿ ಶ್ರೀಗಣೇಶನ ದರ್ಶನ ಪಡೆದರು. ಮಹಾರಾಷ್ಟ್ರದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಅವರು ಶ್ರೀ ಗಣಪತಿ ಮತ್ತು ಗೌರಿಗೆ ಆರತಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಾಧೀಶರ ಕುಟುಂಬಸ್ಥರು ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ಸಪ್ಟೆಂಬರ್ 10ರಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೂ ಭೇಟಿ ನೀಡಿದ್ದರು. ಅಲ್ಲಿಯೂ ಗಣೇಶನ ಪೂಜೆಯಲ್ಲಿ ಪ್ರಧಾನಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಶ್ರೀ ಗಣೇಶ ಚತುರ್ಥಿಯ ಶುಭಾಶಯಗಳನ್ನು ಕೋರಿದ್ದಾರೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case