
ಶ್ರೀನಗರ – ಕಾಶ್ಮೀರದ ಬಾರಾಮುಲ್ಲಾ ಮತದಾರ ಕ್ಷೇತ್ರದ ಸಂಸದ ಮತ್ತು ಜಿಹಾದಿ ಭಯೋತ್ಪಾದಕ ಶೇಖ್ ಅಬ್ದುಲ್ ರಶೀದ್ (ಇಂಜಿನಿಯರ್ ರಶೀದ್) ಸೆಪ್ಟೆಂಬರ್ 11, 2024 ರಂದು ತಿಹಾರ್ ಜೈಲಿನಿಂದ ಹೊರಗೆ ಬಂದಿದ್ದಾನೆ. ಸೆಪ್ಟೆಂಬರ್ 10 ರಂದು ದೆಹಲಿ ನ್ಯಾಯಾಲಯವು ಅವನಿಗೆ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು.
ಜೈಲಿನಿಂದ ಹೊರಬರುತ್ತಿದ್ದಂತೆ, “ನರೇಂದ್ರ ಮೋದಿ ಅವರು ರಚಿಸಿರುವ ‘ಹೊಸ ಕಾಶ್ಮೀರ’ ನಿರೂಪಣೆಯ ವಿರುದ್ಧ ನಾನು ಹೋರಾಡುತ್ತೇನೆ. ಆಗಸ್ಟ್ 5, 2019 ರಂದು, 370 ನೇ ವಿಧಿಯನ್ನು ರದ್ದುಗೊಳಿಸುವ ಮೋದಿಯವರ ನಿರ್ಧಾರವನ್ನು ಕಾಶ್ಮೀರಿ ಜನರು ತಿರಸ್ಕರಿಸಿದ್ದಾರೆ. ನನಗೆ ಕಾಶ್ಮೀರದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸಬೇಕಾಗಿದೆ ಮತ್ತು ಕಾಶ್ಮೀರಿ ಜನರು ಕಲ್ಲು ತೂರಾಟಗಾರರಲ್ಲ ಎಂದು ಸಾಬೀತುಪಡಿಸಬೇಕಾಗಿದೆ,” ಎಂದು ಹೇಳಿದ್ದಾನೆ.
ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ 2016ರಲ್ಲಿ ‘ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ’ ರಶೀದ್ ನನ್ನು ಬಂಧಿಸಲಾಗಿತ್ತು. 2019 ರಿಂದ ಅವನು ತಿಹಾರ್ ಜೈಲಿನಲ್ಲಿದ್ದ. ಜೈಲಿನಲ್ಲಿದ್ದಾಗ 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!