
ವಾರಣಾಸಿ – ಜ್ಞಾನವಾಪಿ ಪ್ರದೇಶದಲ್ಲಿನ ವ್ಯಾಸ್ಜಿ ನೆಲಮಾಳಿಗೆಯ ಮೇಲ್ಛಾವಣಿಯ ಮೇಲೆ ನಮಾಜ್ ಮಾಡುವುದಕ್ಕಾಗಿ ಬರುವ ಮುಸ್ಲಿಮರ ಪ್ರವೇಶವನ್ನು ನಿಲ್ಲಿಸಬೇಕು ಮತ್ತು ನೆಲಮಾಳಿಗೆ ರಿಪೇರಿ ಮಾಡಲು ಹಿಂದೂಗಳು ಸಲ್ಲಿಸಿದ್ದ ಮನವಿಯನ್ನು ವಾರಣಾಸಿಯ ಕಿರಿಯ ನ್ಯಾಯಾಲಯವು (ಸಿವಿಲ್ ಕೋರ್ಟ್) ತಿರಸ್ಕರಿಸಿದೆ. ಜ್ಞಾನವಾಪಿಯ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆ ಎಂದಿನಂತೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಹೇಳಿದೆ. ಹಿಂದೂಗಳ ಅರ್ಜಿಯ ವಿಚಾರಣೆ ವೇಳೆ, ನ್ಯಾಯಮೂರ್ತಿ ಹಿತೇಶ್ ಅಗರ್ವಾಲ್ ಅವರು ಮುಸಲ್ಮಾನರ ಕಡೆಯಿಂದ ಎತ್ತಿರುವ ಆಕ್ಷೇಪಣೆ ಮತ್ತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಸವಾಲು ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಣಯವನ್ನು ನೀಡಿದ್ದಾರೆ.
ಜ್ಞಾನವಾಪಿ ಸಂಕುಲದ ಧಾರ್ಮಿಕ ವಿವಾದದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಈ ವಿಚಾರವಾಗಿ ಹಿಂದೂ – ಮುಸಲ್ಮಾನರ ಪಕ್ಷಗಳ ನಡುವೆ ದೀರ್ಘಕಾಲದಿಂದ ಕಾನೂನು ಹೋರಾಟ ನಡೆಯುತ್ತಿದೆ. ಈಗ ಹಿಂದೂ ಪಕ್ಷವು ನೆಲಮಾಳಿಗೆಯ ದುರಸ್ತಿ ಕುರಿತು ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”