
ಗಾಜಿಪುರ (ಉತ್ತರ ಪ್ರದೇಶ) – ಪ್ರಯಾಗ್ರಾಜ್-ಬಲಿಯಾ ಪ್ಯಾಸೆಂಜರ್ ರೈಲಿನ ಮೇಲೆ ಗಾಜಿಪುರದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ಸೆಪ್ಟೆಂಬರ್ 10 ರಂದು ನಡೆದಿದೆ. ಈ ಪ್ರಕರಣದಲ್ಲಿ ಡ್ಯಾನಿಶ್ ಅನ್ಸಾರಿ, ಸೋನು ಕುಮಾರ ಮತ್ತು ಆಕಾಶ ಕುಮಾರ್ ಎಂಬ ಮೂವರು ಆರೋಪಿಗಳನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಅವರು ಇಲ್ಲಿನ ರೈಲ್ವೇ ಹಳಿಯ ಮೇಲೆ 3 ಮೀಟರ್ ಉದ್ದದ ತಡೆಗೋಡೆಗಳನ್ನು ಇಟ್ಟಿದ್ದರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram