ಗಾಜಿಪುರ (ಉತ್ತರ ಪ್ರದೇಶ) – ಪ್ರಯಾಗ್ರಾಜ್-ಬಲಿಯಾ ಪ್ಯಾಸೆಂಜರ್ ರೈಲಿನ ಮೇಲೆ ಗಾಜಿಪುರದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ಸೆಪ್ಟೆಂಬರ್ 10 ರಂದು ನಡೆದಿದೆ. ಈ ಪ್ರಕರಣದಲ್ಲಿ ಡ್ಯಾನಿಶ್ ಅನ್ಸಾರಿ, ಸೋನು ಕುಮಾರ ಮತ್ತು ಆಕಾಶ ಕುಮಾರ್ ಎಂಬ ಮೂವರು ಆರೋಪಿಗಳನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಅವರು ಇಲ್ಲಿನ ರೈಲ್ವೇ ಹಳಿಯ ಮೇಲೆ 3 ಮೀಟರ್ ಉದ್ದದ ತಡೆಗೋಡೆಗಳನ್ನು ಇಟ್ಟಿದ್ದರು.
ಸನಾತನ ಪ್ರಭಾತ > ಏಷ್ಯಾ > ಭಾರತ > ಉತ್ತರ ಪ್ರದೇಶ > Stone Pelting on Train : ಪ್ರಯಾಗ್ರಾಜ್-ಬಲಿಯಾ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ : 3 ಜನರ ಬಂಧನ
Stone Pelting on Train : ಪ್ರಯಾಗ್ರಾಜ್-ಬಲಿಯಾ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ : 3 ಜನರ ಬಂಧನ
ಸಂಬಂಧಿತ ಲೇಖನಗಳು
- ಇನ್ನು ಮುಂದೆ ಭಕ್ತರಿಗಾಗಿ ಕೈಲಾಸ ಪರ್ವತದ ದರ್ಶನಕ್ಕೆ ಹೆಲಿಕಾಪ್ಟರ್ ಬಳಕೆ !
- Krishna Janmabhoomi Case: ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದಲ್ಲಿ ಮುಸ್ಲಿಂ ಪಕ್ಷಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಆಘಾತ !
- Muslims Stone Pelting : ಮಧ್ಯಪ್ರದೇಶದಲ್ಲಿ ಈದ್ ಮೆರವಣಿಗೆಯಲ್ಲಿ ಮುಸ್ಲಿಮರಿಂದ ದೇವಸ್ಥಾನದ ಮೇಲೆ ಕಲ್ಲು ತೂರಾಟ
- ‘ಭಾರತದಲ್ಲಿ ಇರಬೇಕಿದ್ದರೆ, ಖ್ವಾಜಾ ಖ್ವಾಜಾ ಎಂದು ಹೇಳಬೇಕು !’ (ಅಂತೆ)
- ಅಕ್ಟೋಬರ್ 1 ತನಕ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ! – ಸರ್ವೋಚ್ಚ ನ್ಯಾಯಾಲಯದ ಆದೇಶ
- ಗಾಜಿಪುರದಲ್ಲಿ (ಉತ್ತರ ಪ್ರದೇಶ) ರೈಲ್ವೆ ಹಳಿ ಮೇಲೆ ಕಟ್ಟಿಗೆ ರಾಶಿ; ಇಂಜಿನ್ನೊಳಗೆ ನುಗ್ಗಿತು !