|

ಮಂಡ್ಯ – ನಾಗಮಂಗಲದಲ್ಲಿ ಸೆಪ್ಟೆಂಬರ್ 11ರಂದು ರಾತ್ರಿ ಹಿಂದೂಗಳ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಈ ವೇಳೆ ಕನಿಷ್ಠ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆಕೋರ ಮುಸ್ಲಿಮರೊಂದಿಗೆ 23 ಹಿಂದೂ ಯುವಕರನ್ನು ಸಹ ಬಂಧಿಸಲಾಗಿದೆ. ಹಿಂದೂಗಳು ಯಾವುದೇ ಅಪರಾಧ ಮಾಡದಿರುವಾಗ ಅವರ ವಿರುದ್ಧ ಅಪರಾಧಗಳನ್ನು ದಾಖಲಿಸಿ ಬಂಧಿಸಲಾಗುತ್ತಿದೆ. ಇದರಿಂದಾಗಿ ನಾಗಮಂಗಲ ಗ್ರಾಮದ ನೂರಾರು ಹಿಂದೂ ಯುವಕರು ಗ್ರಾಮ ತೊರೆದಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸ್ಥಾಪಿತವಾದ ಶ್ರೀ ಗಣೇಶ ಮೂರ್ತಿಯನ್ನು ಪೂಜಿಸಲು ಯಾರೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಈ ಯುವಕರ ವೃದ್ಧ ಪಾಲಕರು ಮಾತ್ರ ಗ್ರಾಮದಲ್ಲಿ ಉಳಿದಿದ್ದಾರೆ. ‘ಪೊಲೀಸರ ಭಯದಿಂದ ನಮ್ಮ ಮಕ್ಕಳು ಊರು ತೊರೆದಿದ್ದಾರೆ’ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಅಮಾಯಕರನ್ನು ಬಂಧಿಸಿದರೆ ಬೃಹತ್ ಪ್ರತಿಭಟನೆ ಮಾಡುತ್ತೇವೆ ! – ಭಾಜಪ
250ಕ್ಕೂ ಹೆಚ್ಚು ಅಮಾಯಕ ಹಿಂದೂ ಯುವಕರನ್ನು ಬಂಧಿಸಲು ಪೊಲೀಸರು ಸಂಚು ರೂಪಿಸಿದ್ದಾರೆ. ಒಂದುವೇಳೆ ಅಮಾಯಕರನ್ನು ಬಂಧಿಸಿದರೆ ಬೃಹತ್ ಪ್ರತಿಭಟನೆ ಮಾಡುವೆವು ಎಂದು ಭಾಜಪದ ಮಂಡ್ಯ ಜಿಲ್ಲಾಧ್ಯಕ್ಷ ಡಾ. ಎನ್.ಎಸ್. ಇಂದ್ರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವುಇದು ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಪೊಲೀಸರ ಹಿಂದೂ ದ್ವೇಷ! |
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ