
ನಾಗಮಂಗಲದಲ್ಲಿ ಮುಸ್ಲಿಮರು ನಡೆಸಿದ ದಾಳಿಯ ಆಧಾರದ ಮೇಲೆ ಕರ್ತವ್ಯ ಲೋಪ ತೋರಿದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಇವರು ಈ ಮಾಹಿತಿ ನೀಡಿದರು. ಈ ಕುರಿತು ಗೃಹ ಸಚಿವರು, ಗಣೇಶ ಮೂರ್ತಿ ಮೆರವಣಿಗೆ ಸಾಗುವ ಮಾರ್ಗದ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು. ತನಿಖಾಧಿಕಾರಿಗಳು ಅದನ್ನು ಬದಲಾಯಿಸಿದರು. ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಪೊಲೀಸರೇ ಹೊಣೆಯಾಗಬೇಕಾಗುತ್ತದೆ ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಗಲಭೆ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣದ ಬಗ್ಗೆ ವರದಿ ಕೇಳಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ