
ನಾಗಮಂಗಲದಲ್ಲಿ ಮುಸ್ಲಿಮರು ನಡೆಸಿದ ದಾಳಿಯ ಆಧಾರದ ಮೇಲೆ ಕರ್ತವ್ಯ ಲೋಪ ತೋರಿದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಇವರು ಈ ಮಾಹಿತಿ ನೀಡಿದರು. ಈ ಕುರಿತು ಗೃಹ ಸಚಿವರು, ಗಣೇಶ ಮೂರ್ತಿ ಮೆರವಣಿಗೆ ಸಾಗುವ ಮಾರ್ಗದ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು. ತನಿಖಾಧಿಕಾರಿಗಳು ಅದನ್ನು ಬದಲಾಯಿಸಿದರು. ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಪೊಲೀಸರೇ ಹೊಣೆಯಾಗಬೇಕಾಗುತ್ತದೆ ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಗಲಭೆ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣದ ಬಗ್ಗೆ ವರದಿ ಕೇಳಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ