ಝಾನ್ಸಿ (ಉತ್ತರ ಪ್ರದೇಶ) : ಹಿಂದೂ ಮಹಿಳೆಯರನ್ನು ಕೆಸರಿಗೆ ತಳ್ಳಿ ಥಳಿಸಿದ ಮುಸಲ್ಮಾನರು !

ಝಾನ್ಸಿ (ಉತ್ತರ ಪ್ರದೇಶ) – ಸೆಪ್ಟೆಂಬರ್ 15 ರ ಸಂಜೆ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಗುಲಾಲ್ ಎರಚಿದ ಕಾರಣವೊಡ್ಡಿ ಕೆಲ ಮುಸ್ಲಿಮರು ಹಿಂದೂಗಳ ಮೇಲೆ ಹಲ್ಲೆ ನಡೆಸಿದರು. ಈ ಸಮಯದಲ್ಲಿ ಹಿಂದೂಗಳೂ ಆತ್ಮರಕ್ಷಣೆಗಾಗಿ ಅದನ್ನು ವಿರೋಧಿಸಿದರು. ಈ ಹೊಡೆದಾಟದಲ್ಲಿ ಅನೇಕ ಹಿಂದೂ ಯುವಕರು ಗಾಯಗೊಂಡಿದ್ದಾರೆ. ಈ ವೇಳೆ ಹಿಂದೂ ಮಹಿಳೆಯರನ್ನು ಕೆಸರಿನಲ್ಲಿ ತಳ್ಳಿ ಥಳಿಸಿದ್ದಾರೆ. ಈ ಘರ್ಷಣೆಯಲ್ಲಿ 6 ಮಹಿಳೆಯರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ದಾಳಿಯ ವಿಡಿಯೋ ಎಲ್ಲೆಡೆ ಪ್ರಸಾರವಾಗುತ್ತಿದೆ. ಈ ಘಟನೆಯಿಂದ ಆಕ್ರೋಶಗೊಂಡ ಜನರು ಮುಸಲ್ಮಾನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಹಿಂದುತ್ವನಿಷ್ಠ ಸಂಘಟನೆಗಳ ಕಾರ್ಯಕರ್ತರು ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು.
ಸಂಪಾದಕೀಯ ನಿಲುವುಭಾರತವು ಪಾಕಿಸ್ತಾನದತ್ತ ಸಾಗುತ್ತಿದೆ ಎಂಬುದನ್ನು ಈ ಘಟನೆಗಳು ತೋರಿಸುತ್ತಿದೆ ! ಹಿಂದೂಗಳೇ, ಇದನ್ನು ನಿಲ್ಲಿಸುವುದಕ್ಕಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಿ ಅಥವಾ ಸಾಯಲು ಸಿದ್ಧರಾಗಿ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!