ಮುಸಲ್ಮಾನನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂಗಳು !
(ಅಜಾನ್ ಎಂದರೆ ಮುಸ್ಲಿಮರನ್ನು ದೊಡ್ಡ ಧ್ವನಿಯಲ್ಲಿ ನಮಾಜ್ಗಾಗಿ ಕರೆಯುವುದು)

ಢಾಕಾ (ಬಾಂಗ್ಲಾದೇಶ) – ಲಾಲ್ಮೊನಿರಹಾಟ ಜಿಲ್ಲೆಯ ಕಜಿತಾರಿ ಗ್ರಾಮದ 30 ವರ್ಷದ ತಾಲಾ ನೂರ್ ಮುಹಮ್ಮದ್ ರಿಪೂನ್ ಈ ಮತಾಂಧ ಮುಸ್ಲಿಂ ದುರ್ಗಾ ದೇವಸ್ಥಾನವನ್ನು ಪ್ರವೇಶಿಸಿ ಅಲ್ಲಿ ಅಜಾನ್ ನೀಡಿದ. ಈ ವಿಷಯ ತಿಳಿದ ಕೂಡಲೇ ಹಿಂದೂಗಳು ನೂರ್ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಿಂದೂಗಳು ಆತನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಸ್ಥಳೀಯ ಹಿಂದೂಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಆಡಳಿತ ಮಂಡಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದೆ.
ಸಂಪಾದಕೀಯ ನಿಲುವುಮಸೀದಿಗೆ ಸಂಬಂಧಿಸಿದಂತೆ ಇಂತಹ ಘಟನೆ ನಡೆದಿದ್ದರೆ ಮತ್ತು ಒಬ್ಬ ಹಿಂದೂ ಅಲ್ಲಿಗೆ ಪ್ರವೇಶಿಸಿ ಹನುಮಾನ್ ಚಾಲೀಸಾವನ್ನು ಪಠಿಸಿದ್ದರೆ, ಅವನ ‘ಸರ್ ತಾನ್ ಸೆ ಜುದಾ’ (ತಲೆ ಕಡಿದು) ಆಗುತ್ತಿತ್ತು ! |
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ