ದಾವಣಗೆರೆಯಲ್ಲಿ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಮೇಲೆ ಮತಾಂಧ ಮುಸ್ಲಿಮರಿಂದ ಕಲ್ಲು ತೂರಾಟ

ದಾವಣಗೆರೆ – ಇಲ್ಲಿ ಸಪ್ಟೆಂಬರ್ 18 ರಂದು ಮುಸ್ಲಿಂ ಬಾಹುಳ್ಯವಿರುವ ಪ್ರದೇಶದಲ್ಲಿ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಮೇಲೆ ಮುಸ್ಲಿಮರು ಕಲ್ಲುತೂರಾಟ ನಡೆಸಿದ್ದಾರೆ; ಆದರೆ ಘಟನೆಯ ಸ್ಥಳದಲ್ಲಿ ಉಪಸ್ಥಿತರಿದ್ದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ವೆಂಕಟಭಾವಿ ಶ್ರೀ ಗಣೇಶಮೂರ್ತಿಯ ವಿಸರ್ಜನಾ ಮೆರವಣಿಗೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟದ ನಂತರ ಪೊಲೀಸರು ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪೋಲಿಸರು ಕಲ್ಲು ತೂರಾಟ ಮಾಡಿದವರನ್ನು ಹುಡುಕುತ್ತಿದ್ದಾರೆ.

ಸಂಪಾದಕೀಯ ನಿಲುವು

ಮತಾಂಧ ಮುಸ್ಲಿಮರಿಂದ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಆಗುತ್ತಿರುವ ದಾಳಿ ಮತ್ತು ಪೊಲೀಸರ ನಿಷ್ಕ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಈಗ ಹಿಂದೂಗಳು ತಾವಾಗಿ ಈ ಮೆರವಣಿಗೆಗಳ ಭದ್ರತೆಯ ಜವಾಬ್ದಾರಿಯನ್ನು ಸ್ವೀಕರಿಸುವುದಕ್ಕಾಗಿ ಪ್ರಯತ್ನಿಸಬೇಕು !