|

ವರ್ಧಾ – ಕಾಂಗ್ರೆಸ್ ಯಾವಾಗಲೂ ನಮ್ಮ ಶ್ರದ್ಧೆ ಮತ್ತು ಸಂಸ್ಕೃತಿಯ ಅವಮಾನ ಮಾಡಿದೆ. ಕಾಂಗ್ರೆಸ್ನವರು ಕರ್ನಾಟಕದಲ್ಲಿ ಗಣಪತಿಯನ್ನು ಕೂಡಾ ನೇರವಾಗಿ ಜೈಲಿಗೆ ಹಾಕಿದರು. ಕೆಲವು ಜನರಿಂದ ಪೂಜಿಸಲ್ಪಡುವ ಶ್ರೀ ಗಣೇಶ ಮೂರ್ತಿಯನ್ನು ಕಾಂಗ್ರೆಸ್ಸಿನ ಪೊಲೀಸರು ಆರೋಪಿಗಳನ್ನು ಸಾಗಿಸಲು ಬಳಸುತ್ತಿದ್ದ ವಾಹನದಲ್ಲೇ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಕಾಂಗ್ರೆಸ್ ಯಾವಾಗಲೂ ‘ಅರ್ಬನ್’ ನಕ್ಸಲಿಸಂ ಅನ್ನು ಬೆಂಬಲಿಸುತ್ತದೆ. ಕಾಂಗ್ರೆಸ್ ಅಪ್ರಾಮಾಣಿಕ ಮತ್ತು ಭ್ರಷ್ಟರ ಪಕ್ಷವಾಗಿದೆ. ಒಂದು ಸಮಾಜವನ್ನು ಓಲೈಸಲು ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಇಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಅವರು ಸೆಪ್ಟೆಂಬರ್ 20 ರಂದು ವರ್ಧಾದ ಪ್ರವಾಸದಲ್ಲಿದ್ದರು. ಇಲ್ಲಿ ಅವರ ಕೈಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಅವರು ತಮ್ಮ ಮಾತು ಮುಂದುವರಿಸಿ …
1. ‘ತುಕಡೆ-ತುಕಡೆ’ ಗ್ಯಾಂಗ್ನ ಸದಸ್ಯರು ಮತ್ತು ನಗರ ನಕ್ಸಲೀಯರು ಒಟ್ಟಾಗಿ ಸೇರಿ ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ನ ಮನೆತನ ದೇಶದ ಅತ್ಯಂತ ಭ್ರಷ್ಟ ಕುಟುಂಬ ಎಂದು ಗುರುತಿಸಲಾಗುತ್ತದೆ.
2. ಗಣೇಶೋತ್ಸವವು ಭಾರತದ ಏಕತೆಯ ಹಬ್ಬವಾಗಿದೆ. ಅದಕ್ಕೆ ಮಹಾರಾಷ್ಟ್ರದ ಭೂಮಿ ಸಾಕ್ಷಿಯಾಗಿದೆ. ಸಾರ್ವಜನಿಕ ಗಣೇಶೋತ್ಸವವನ್ನು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಪ್ರಾರಂಭಿಸಿದರು; ಆದರೆ ಕಾಂಗ್ರೆಸ್ ಮಾತ್ರ ಈ ಗಣೇಶೋತ್ಸವವನ್ನು ತಿರಸ್ಕರಿಸಿದೆ. ಇತ್ತೀಚೆಗೆ ಗಣೇಶೋತ್ಸವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದೆ. ಅದನ್ನು ನೋಡಿ ಕಾಂಗ್ರೆಸ್ ಕಿಡಿಕಾರಿದ್ದರು. ಅವರಲ್ಲಿನ ಓಲೈಸುವ ಭೂತ ಜಾಗೃತವಾಯಿತು. ಅವರು ಗಣೇಶ ಪೂಜೆ ಕಾರ್ಯಕ್ರಮವನ್ನು ವಿರೋಧಿಸಿದರು ಎಂದು ಹೇಳಿದರು.
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?