
ಕಲಬುರ್ಗಿ (ಕರ್ನಾಟಕ) – ಪ್ಯಾಲಿಸ್ಟೈನ್ ಗೆ ಕೇಂದ್ರ ಸರಕಾರವು ಬೆಂಬಲ ನೀಡಿದೆ. ಹೀಗಿರುವಾಗ ನಾವು ಪ್ಯಾಲಿಸ್ಟೈನ್ ನ ಧ್ವಜ ಹಿಡಿದರೆ ಅದರಲ್ಲಿ ತಪ್ಪೇನಿದೆ ? ಸರಕಾರವು ಬೆಂಬಲ ನೀಡಿರುವುದರಿಂದ ನಾವು ಆ ದೇಶದ ಧ್ವಜ ಕೈಗೆತ್ತಿಕೊಂಡೆವು, ಇಲ್ಲವಾದರೆ ಆ ಧ್ವಜ ಹಿಡಿಯುತ್ತಿರಲಿಲ್ಲ. ಅನ್ಯ ದೇಶದ ಘೋಷಣೆ ನೀಡುವುದು ತಪ್ಪಾಗಿದೆ. ಹಾಗೆ ಮಾಡುವವರು ದೇಶದ್ರೋಹಿಗಳಾಗಿದ್ದಾರೆ. ಅಂತವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಆದರೆ ಪ್ಯಾಲಿಸ್ಟೈನ್ ಧ್ವಜ ಹಿಡಿಯುವುದರಲ್ಲಿ ತಪ್ಪೇನಿಲ್ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಸಲ್ಮಾನರು ಪ್ಯಾಲಿಸ್ಟೈನ್ ಧ್ವಜ ಹಾರಿಸಿರುವ ಘಟನೆಯನ್ನು ಸಮರ್ಪಿಸಿದ್ದಾರೆ.
ಮಂಡ್ಯದ ನಾಗಮಂಗಲ ಪ್ರದೇಶದಲ್ಲಿ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದಿರುವ ಗಲಭೆಯ ಸಂದರ್ಭದಲ್ಲಿ ಭಾಜಪ ಅಲ್ಲಿನ ವಾತಾವರಣವನ್ನು ಬಿಸಿಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕೂಡ ಜಮೀರ್ ಅಹ್ಮದ್ ಆರೋಪಿಸಿದರು. ಯಾರೇ ಗಲಭೆ ಪ್ರಚೋದಿಸುವ ಕೆಲಸ ಮಾಡಿದರೂ ಕ್ರಮ ಕೈಗೊಳ್ಳಬೇಕು. ರಾಜಕಾರಣಿಗಳು ಇಂತಹ ಕೆಲಸ ಮಾಡಬಾರದು. ಜಾತಿ ಧರ್ಮ ಬಿಟ್ಟು ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಬೇಕೆಂದು ಅವರು ಹೇಳಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ