ವಾರಣಾಸಿ (ಉತ್ತರ ಪ್ರದೇಶ) – ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮುಂಜಾನೆ 4.30ಕ್ಕೆ ಮಂಗಳಾರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ ನಿಂದ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಪ್ರದೇಶದಲ್ಲಿ ನಿಯೋಜಿಸಿದ್ದ ಅಗ್ನಿಶಾಮಕ ದಳದ ತಂಡವು ಈ ಬೆಂಕಿಯನ್ನು ಹತೋಟಿಗೆ ತಂದಿದೆ. ಬೆಂಕಿ ಕಾಣಿಸಿಕೊಮಡಿದ್ದರಿಂದ ಭಕ್ತರ ದರ್ಶನ ಸ್ಥಗಿತಗೊಂಡು, ಸುಮಾರು 1 ಗಂಟೆ ಭಕ್ತರಿಗೆ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಈಗ ದೇವಸ್ಥಾನದ ಪರಿಸರದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ‘ಶಾರ್ಟ್ ಸರ್ಕ್ಯೂಟ್’ ಆಗಿದ್ದ ತಂತಿಯನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ.
ಸನಾತನ ಪ್ರಭಾತ > ಏಷ್ಯಾ > ಭಾರತ > ಉತ್ತರ ಪ್ರದೇಶ > ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಬೆಳಗಿನ ಜಾವ ಆರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ
ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಬೆಳಗಿನ ಜಾವ ಆರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ
ಸಂಬಂಧಿತ ಲೇಖನಗಳು
- ದೇಶ ವಿರೋಧಿ ಘೋಷಣೆ ಕೂಗಿದ್ದ ೬ ಮುಸಲ್ಮಾನರಿಗೆ ೫ ವರ್ಷ ಜೈಲು ಶಿಕ್ಷೆ
- ಕಾಂಗ್ರೆಸ್ ವಕ್ಫ್ ಬೋರ್ಡ್ಗೆ ಲೂಟಿ ಮಾಡುವ ಸ್ವಾತಂತ್ರ್ಯ ನೀಡಿದೆ ! – ಮುಫ್ತೀ ಶಾಮೂನ್ ಕಾಸಲಿ, ಅಧ್ಯಕ್ಷ, ಉತ್ತರಾಖಂಡ ಮದರಸಾ ಬೋರ್ಡ್
- ಚಾಲಕನ ಜಾಗರೂಕತೆಯಿಂದ ತಪ್ದಿದ ರೈಲ್ವೆಯ ದೊಡ್ಡ ಅಪಘಾತ !
- ಕೇಂದ್ರ ಸರಕಾರ ಪ್ಯಾಲಿಸ್ಟೈನ್ ಗೆ ಬೆಂಬಲ ನೀಡುತ್ತಿರುವುದರಿಂದ ಪ್ಯಾಲಿಸ್ಟೈನ್ ಧ್ವಜ ಹಿಡಿದರೆ ತಪ್ಪೇನಿದೆ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಪ್ರಶ್ನೆ
- T. Raja Singh prohibited in Bagalkot : ತೆಲಂಗಾಣದ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಹ ಇವರಿಗೆ ಕರ್ನಾಟಕದ ಬಾಗಲಕೋಟೆಯಲ್ಲಿ ಬ್ಯಾನ್ !
- Tirupati Laddu Row : ಹಿಂದೂ ಧರ್ಮದ ರಕ್ಷಣೆಗಾಗಿ ‘ಸನಾತನ ಧರ್ಮರಕ್ಷಣಾ ಮಂಡಳಿ’ ಸ್ಥಾಪಿಸಿ!