
ನವ ದೆಹಲಿ – ದೇಶದಲ್ಲಿ ವಕ್ಫ್ ಆಸ್ತಿ ಮಸೂದೆಯ ಕುರಿತು ವಿವಾದ ನಡೆಯುತ್ತಿರುವಾಗ, ಉತ್ತರಾಖಂಡ ಮದರಸಾ ಬೋರ್ಡ್ನ ಅಧ್ಯಕ್ಷ ಮುಫ್ತೀ ಶಾಮೂನ್ ಕಾಸಲಿ ಇವರು, ವಕ್ಫ್ ಬೋರ್ಡ್ ಮತ್ತು ಕಾಂಗ್ರೆಸ್ ಇವರು ವಕ್ಫ್ ಆಸ್ತಿಯನ್ನು ಲೂಟಿ ಮತ್ತು ಧ್ವಂಸ ಮಾಡಿದರು. ‘ಮುಸಲ್ಮಾನ ಜನಾಂಗದಲ್ಲಿನ ಅನೇಕ ಜನರ ಅಭಿಪ್ರಾಯ ಏನೆಂದರೆ, ವಕ್ಫ್ ಆಸ್ತಿ ಮಸೂದೆ ಇದು ವಕ್ಪ್ ಆಸ್ತಿಯನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವುದು ಆವಶ್ಯಕವಾಗಿದೆ’, ಎಂದು ಹೇಳಿದರು. ಒಂದು ವಾರ್ತ ವಾಹಿನಿಯೊಂದಿಗೆ ಮಾತನಾಡುವಾಗ ಶಾಮೂನ್ ಕಾಸಲಿ ಇವರು, ಕಾಂಗ್ರೆಸ್ ಅದರ ೬೦ ವರ್ಷದ ಕಾರ್ಯಕಾಲದಲ್ಲಿ ವಕ್ಫ್ ಆಸ್ತಿಯನ್ನು ಹಾಳು ಮಾಡಿದೆ ಮತ್ತು ವಕ್ಫ್ ಬೋರ್ಡ್ಗೆ ಲೂಟಿ ಮಾಡುವ ಸ್ವಾತಂತ್ರ್ಯ ನೀಡಿದೆ. ಕಾಂಗ್ರೆಸ್ ಸ್ಥಾಪಿಸಿರುವ ಮಂಡಳಿಗಳು ಮತ್ತು ಅದರ ಅಧ್ಯಕ್ಷರ ವಿಚಾರಣೆ ನಡೆದರೆ ಅವರು ಜೈಲಿಗೆ ಹೋಗುವರು ಎಂದು ಹೇಳಿದರು. ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಕಿರಣ್ ರಿಜಿಜೂ ಇವರು ಈ ಅಂಶದ ಕುರಿತು ಮುಫ್ತಿ ಕಾಸಲಿ ಇವರ ಅಭಿಪ್ರಾಯವನ್ನು ಬೆಂಬಲಿಸಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case