
ಧಾರವಾಡ – ಹಲವು ವರ್ಷಗಳಿಂದ ಧಾರವಾಡದ ಸೂಪರ್ ಮಾರ್ಕೆಟ್ನಲ್ಲಿ ಮರದ ಕೆಳಗೆ ಮಾರುತಿ, ಕರಿಯಮ್ಮ ಮತ್ತು ನಾಗದೇವತೆಯನ್ನು ಪೂಜಿಸಲಾಗುತ್ತಿತ್ತು; ಆದರೆ ಈಗ ಪಕ್ಕದಲ್ಲಿರುವ ಮರದ ಕೆಳಗೆ ಮಹಬೂಬ್ ಸುಭಾನಿ ದರ್ಗಾದ ಕಲ್ಲುಗಳನ್ನು ಇಡಲಾಗಿದೆ. ಆದ್ದರಿಂದ ವಿವಾದ ಸೃಷ್ಟಿಯಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಉಭಯ ಸಮುದಾಯದ ದೇವರ ಸ್ಥಳವನ್ನು ತೆಗೆದು ಹಾಕುವುದಾಗಿ ತಿಳಿಸಿದರು. ಮಹಾನಗರ ಪಾಲಿಕೆಯ ಈ ನಿರ್ಧಾರಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ