
ಧಾರವಾಡ – ಹಲವು ವರ್ಷಗಳಿಂದ ಧಾರವಾಡದ ಸೂಪರ್ ಮಾರ್ಕೆಟ್ನಲ್ಲಿ ಮರದ ಕೆಳಗೆ ಮಾರುತಿ, ಕರಿಯಮ್ಮ ಮತ್ತು ನಾಗದೇವತೆಯನ್ನು ಪೂಜಿಸಲಾಗುತ್ತಿತ್ತು; ಆದರೆ ಈಗ ಪಕ್ಕದಲ್ಲಿರುವ ಮರದ ಕೆಳಗೆ ಮಹಬೂಬ್ ಸುಭಾನಿ ದರ್ಗಾದ ಕಲ್ಲುಗಳನ್ನು ಇಡಲಾಗಿದೆ. ಆದ್ದರಿಂದ ವಿವಾದ ಸೃಷ್ಟಿಯಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಉಭಯ ಸಮುದಾಯದ ದೇವರ ಸ್ಥಳವನ್ನು ತೆಗೆದು ಹಾಕುವುದಾಗಿ ತಿಳಿಸಿದರು. ಮಹಾನಗರ ಪಾಲಿಕೆಯ ಈ ನಿರ್ಧಾರಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!