
ಧಾರವಾಡ – ಹಲವು ವರ್ಷಗಳಿಂದ ಧಾರವಾಡದ ಸೂಪರ್ ಮಾರ್ಕೆಟ್ನಲ್ಲಿ ಮರದ ಕೆಳಗೆ ಮಾರುತಿ, ಕರಿಯಮ್ಮ ಮತ್ತು ನಾಗದೇವತೆಯನ್ನು ಪೂಜಿಸಲಾಗುತ್ತಿತ್ತು; ಆದರೆ ಈಗ ಪಕ್ಕದಲ್ಲಿರುವ ಮರದ ಕೆಳಗೆ ಮಹಬೂಬ್ ಸುಭಾನಿ ದರ್ಗಾದ ಕಲ್ಲುಗಳನ್ನು ಇಡಲಾಗಿದೆ. ಆದ್ದರಿಂದ ವಿವಾದ ಸೃಷ್ಟಿಯಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಉಭಯ ಸಮುದಾಯದ ದೇವರ ಸ್ಥಳವನ್ನು ತೆಗೆದು ಹಾಕುವುದಾಗಿ ತಿಳಿಸಿದರು. ಮಹಾನಗರ ಪಾಲಿಕೆಯ ಈ ನಿರ್ಧಾರಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ