ಕಾಸರಗೋಡು (ಕೇರಳ) – ಕೇರಳ ಪೊಲೀಸರು ಕಾಸರಗೋಡಿನ ಉಪ್ಪಳದಲ್ಲಿ ಒಂದು ಮನೆಯ ಮೇಲೆ ದಾಳಿ ನಡೆಸಿ ಮೂರೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಸ್ಕರ್ ಅಲಿ ಎಂಬಾತನನ್ನು ಬಂಧಿಸಿದ್ದಾರೆ. ಆಗಸ್ಟ್ 30 ರಂದು ಮೆಲ್ಪರಂಬನಲ್ಲಿ ಅಬ್ದುಲ್ ರಹೀಮ್ ಎಂಬ ವ್ಯಕ್ತಿಯನ್ನು ಮಾದಕ ವಸ್ತುಗಳೊಂದಿಗೆ ಬಂಧಿಸಲಾಗಿತ್ತು. (ಅಲ್ಪಸಂಖ್ಯಾತರಾಗಿರುವವರು ಅಪರಾಧಗಳಲ್ಲಿ ಮಾತ್ರ ಬಹುಸಂಖ್ಯಾತರು. ಈ ವಿಷಯದಲ್ಲಿ ದೇಶದ ಒಂದೂ ಜಾತ್ಯತೀತವಾದಿ ರಾಜಕೀಯ ಪಕ್ಷ ಬಾಯಿ ತೆರೆಯುವುದಿಲ್ಲ ಎನ್ನುವುದನ್ನು ಗಮನಿಸಬೇಕು ! – ಸಂಪಾದಕರು) ಅವರಿಂದ ಸಿಕ್ಕ ಮಾಹಿತಿಯ ಆಧಾರದ ಮೇಲೆ ಉಪ್ಪಳದ ಮನೆಯ ಮೇಲೆ ದಾಳಿ ನಡೆಸಲಾಗಿದೆ.
ಸನಾತನ ಪ್ರಭಾತ > ಏಷ್ಯಾ > ಭಾರತ > ಕೇರಳ > ಉಪ್ಪಳದಿಂದ ಮೂರೂವರೆ ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ; ಅಸ್ಕರ್ ಅಲಿ ಬಂಧನ
ಉಪ್ಪಳದಿಂದ ಮೂರೂವರೆ ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ; ಅಸ್ಕರ್ ಅಲಿ ಬಂಧನ
ಸಂಬಂಧಿತ ಲೇಖನಗಳು
- Pejawara Shree On Tirupati Row : ತಿರುಪತಿ ಬಾಲಾಜಿ ದೇವಸ್ಥಾನದ ನಿರ್ವಹಣೆಯನ್ನು ಹಿಂದೂಗಳಿಗೆ ಒಪ್ಪಿಸಿ ! – ಪೇಜಾವರ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿ
- ಶ್ರೀ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಿರುವುದು ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲೆ ಮಾಡಿರುವ ಪ್ರಯತ್ನಪೂರ್ವಕ ದಾಳಿಯಾಗಿದೆ ! – ಹಿಂದೂ ಜನಜಾಗೃತಿ ಸಮಿತಿ
- Child Watching Porn is crime : ಚಿಕ್ಕ ಮಕ್ಕಳ ಅಶ್ಲೀಲ ವಿಡಿಯೋ ಡೌನ್ಲೋಡ್ ಮಾಡುವುದು ಅಥವಾ ನೋಡುವುದು ಅಪರಾಧ
- ಅಕೋಲಾದಲ್ಲಿ ಮೆರವಣಿಗೆಯಲ್ಲಿ ಮತಾಂಧರು ಭಯೋತ್ಪಾದಕ ಮತ್ತು ಅಪರಾಧಿಗಳ ಚಿತ್ರಗಳು ರಾರಾಜಿಸಿದವು !
- ಕಳ್ಳರಿಗೆ ದರೋಡೆ ಮಾಡಲು ಸಹಾಯ ಮಾಡಿದ ಪೊಲೀಸ ಹವಾಲ್ದಾರ ಮೆಹಬೂಬ್ ಪಾಶಾನ ಬಂಧನ !
- ಹಿಂದೂಗಳ ಹತ್ಯೆಗಾಗಿಯೇ ದಾವಣಗೆರೆಯಲ್ಲಿ ಗಣೇಶ ಮೂರ್ತಿಯ ವಿಸರ್ಜನೆಯ ಮೆರವಣಿಗೆಯ ಮೇಲೆ ದಾಳಿಯ ಸಂಚು ರೂಪಿಸಲಾಗಿತ್ತು !