ಪೊಲೀಸ್ ಎಫ್ಐಆರ್ನಲ್ಲಿ ಆಘಾತಕಾರಿ ಅಂಶ ಬಯಲು !

ದಾವಣಗೆರೆ – ಸಪ್ಟೆಂಬರ 19 ರಂದು ಸಂಜೆ ಕೆ.ಆರ್. ರಸ್ತೆಯ ಮೇಲಿನ ಮುದೇಗೌಡ ಮಲ್ಲಮ್ಮ ಮುರಿಗೆಪ್ಪ ಶಾಲೆ ಹತ್ತಿರ ಅಂದಾಜು 70-80 ಅನ್ಯ ಕೋಮಿನ ಯುವಕರ ಗುಂಪು ಆಝಾದ ನಗರದ ಶ್ರೀ ಗಣೇಶಮೂರ್ತಿಯ ವಿಸರ್ಜನೆಯ ಮೆರವಣಿಗೆಯ ಮೇಲೆ ದಾಳಿ ನಡೆಸಿ ಹಿಂದೂಗಳನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರ ಎಫ್ಐಆರ್ನಿಂದ ಬೆಳಕಿಗೆ ಬಂದಿದೆ.
ವಿಸರ್ಜನೆಯ ಮೆರವಣಿಗೆ ಜಗಳೂರ ಬಸ್ ನಿಲ್ದಾಣದ ಹತ್ತಿರದ ವಾಟರ ಟ್ಯಾಂಕ ಹತ್ತಿರ ಬಂದಾಗ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ನರಸರಾಜ ಪೇಟೆಯ ಮುಖ್ಯ ರಸ್ತೆಯ ಮಾರ್ಗದಲ್ಲಿ ಬಂದ ಸುಮಾರು 70-80 ಯುವಕರು ಏಕಾಏಕಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ ಅಲ್ಲಿದ್ದ ಪೊಲೀಸರು ಗಾಯಗೊಂಡರು. ತಕ್ಷಣವೇ ಗುಂಪನ್ನು ಚದುರಿಸಿ ಮೆರವಣಿಗೆಯನ್ನು ಮುಂದಕ್ಕೆ ಒಯ್ಯಲಾಯಿತು. ಈ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್.ಐ.ಆರ್. ದಾಖಲಿಸಲಾಗಿದ್ದು, ಇಲ್ಲಿಯವರೆಗೆ 48 ಜನರನ್ನು ಬಂಧಿಸಲಾಗಿದೆ. ಸಾಕ್ಷಿಗಳ ಆಧಾರದಲ್ಲಿ ಇನ್ನಷ್ಟು ಆರೋಪಿಗಳನ್ನು ಬಂಧಿಸುವ ಪ್ರಕ್ರಿಯೆ ಮುಂದುವರಿದಿದೆಯೆಂದು ಪೊಲೀಸ ಅಧೀಕ್ಷಕರಾದ ಉಮಾ ಪ್ರಶಾಂತ ಅವರು ಮಾಹಿತಿ ನೀಡಿದ್ದಾರೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ