ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ಕೆಲವು ವೈದ್ಯರು ಆಂಗ್ಲ ಭಾಷೆಯಲ್ಲಿ ಆಯುರ್ವೇದ ಕಲಿಸುತ್ತಾರೆ; ಚಿಕಿತ್ಸಾಲಯದಲ್ಲಿ ಸಾತ್ತ್ವಿಕ ಉಡುಪಿನ ಬದಲು ಟೈ ಪ್ಯಾಂಟ್, ಶರ್ಟ್ ಧರಿಸುತ್ತಾರೆ. ಅವರನ್ನು ಅನುಕರಿಸಿ ಭವಿಷ್ಯದಲ್ಲಿ ದೇವಸ್ಥಾನಗಳ ಅರ್ಚಕರೂ ಪ್ಯಾಂಟ್ ಧರಿಸತೊಡಗಿದರೆ ಆಶ್ಚರ್ಯವಿಲ್ಲ ! ಇದನ್ನು ತಡೆಯಲು ಹಿಂದೂ ರಾಷ್ಟ್ರ ಆವಶ್ಯಕ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !