|

ನವದೆಹಲಿ – ತಿರುಪತಿ ದೇವಸ್ಥಾನದ ಲಡ್ಡುಗಳ ಸಂದರ್ಭದಲ್ಲಿನ ಘಟನೆಯು ವಿವಾದಕ್ಕಿಂತ ದೊಡ್ಡದಿದೆ. ಮಂಗಲ ಪಾಂಡೆಯವರಿಗೆ ಹಸುವಿನ ಕೊಬ್ಬಿರುವ ಬಂದೂಕಿನ ಕಾರ್ಟ್ರಿಡ್ಜ್ ಅನ್ನು ಬಾಯಿಂದ ತೆಗೆಯಲು ಹೇಳಿದ್ದರು ಮತ್ತು ಅದರಿಂದಾಗಿ ದೇಶದಲ್ಲಿ ಕ್ರಾಂತಿಯಾಗಿತ್ತು, ಎಂದು ಜ್ಯೋಷಿತ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿಯವರು ‘ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ’ ಎಂಬ ವಾರ್ತಾಸಂಸ್ಥೆಯ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಶಂಕರಾಚಾರ್ಯರು ಮುಂದುವರಿದು, ಇಂದು ಕೋಟ್ಯಂತರ ಭಾರತೀಯರು ಬಾಯಿಗೆ ಗೋಮಾಂಸದ ಕೊಬ್ಬನ್ನು ಹಾಕಲಾಗಿದೆ, ಇದು ಯಾವುದೇ ಚಿಕ್ಕ ಘಟನೆಯಲ್ಲ. ಇದು ಹಿಂದೂ ಸಮಾಜದೊಂದಿಗೆ ಮಾಡಲಾದ ದೊಡ್ಡ ವಿಶ್ವಾಸಘಾತವಾಗಿದೆ. 4-5 ದಿನಗಳು ಕಳೆದಿವೆ. ಈ ಘಟನೆಯ ತನಿಖೆಯಲ್ಲಿ ವಿಳಂಬವಾದರೂ ಈ ಘಟನೆಯನ್ನು ಮರೆಯಲು ಸಾಧ್ಯವಿಲ್ಲ. ಇದು ಒಂದು ದೊಡ್ಡ ಮತ್ತು ಸಂಘಟಿತ ಅಪರಾಧವಾಗಿದೆ. ಇದಕ್ಕೆ ಜವಾಬ್ದಾರರಾಗಿರುವವರನ್ನು ಮುಂದೆ ತಂದು ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಗೋಮಾತೆ ಇರುವವರೆಗೆ ನಾವು ಅಪವಿತ್ರರಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ