ಭಾಜಪದಿಂದ ವಿರೋಧ

ಬೆಂಗಳೂರು – ರಾಜ್ಯದಲ್ಲಿನ ಅಂಗನವಾಡಿ ಶಿಕ್ಷಕರಿಗಾಗಿ ಉರ್ದು ಭಾಷೆ ಅನಿವಾರ್ಯಗೊಳಿಸಿದ್ದರಿಂದ ವಿರೋಧ ವ್ಯಕ್ತವಾಗುತ್ತಿದೆ. ಚಿಕ್ಕಮಂಗಳೂರ ಜಿಲ್ಲೆಯ ಮುದಿಗೆರೆಯಲ್ಲಿನ ಅಂಗನವಾಡಿ ಶಿಕ್ಷಕಿ ಉದ್ಯೋಗಕ್ಕೆ ಉರ್ದು ಅನಿವಾರ್ಯ ಮಾಡಲಾಗಿದೆ. ಈ ಕುರಿತು ಮಹಿಳಾ ಮತ್ತು ಬಾಲ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಪ್ರಸಾರ ಮಾಡಲಾಗಿದೆ. ಭಾಜಪ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಉರ್ದು ಅಧಿಕೃತ ಸರಕಾರಿ ಭಾಷೆ ಇಲ್ಲದಿರುವಾಗ ಇದನ್ನು ಅನಿವಾರ್ಯಗೊಳಿಸುವುದು ತಪ್ಪು ಎಂದು ಹೇಳಲಾಗುತ್ತಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ